ಬೆಂಗಳೂರು: ದೇಶಕ್ಕೆ ದೇಶವೇ ಕುತೂಹಲದಿಂದ ಕಾಯುತ್ತಿರುವ ಲೋಕಸಭೆ ಚುನಾವಣೆಯ ಮತಎಣಿಕೆ ಆರಂಭವಾಗಿದ್ದು, ಎನ್‌ಡಿಎ ಮೈತ್ರಿಕೂಟವು ಆರಂಭದಲ್ಲಿಯೇ ಭರ್ಜರಿ ಮುನ್ನಡೆ ಸಾಧಿಸಿದೆ. ಹಾಸನ ಜೆಡಿಎಸ್​​ ಅಭ್ಯರ್ಥಿಯಾಗಿರುವ ಪ್ರಜ್ವಲ್​ ರೇವಣ್ಣ ಅವರು ಹೀನಾಯ ಸೋಲು ಅನುಭವಿಸಿದ್ದಾರೆ.
ಹಾಸನ ಜೆಡಿಎಸ್​​ ಅಭ್ಯರ್ಥಿಯಾಗಿರುವ ಪ್ರಜ್ವಲ್​ ರೇವಣ್ಣ ಸೋತಿದ್ದಾರೆ. ಪೆನ್​ ಡ್ರೈವ್​​ ಕೇಸ್​​ನಲ್ಲಿ ಸಿಲುಕಿರುವ ಪ್ರಜ್ವಲ್​​ ರೇವಣ್ಣ ಅವರಿಗೆ ಮರ್ಮಾಘಾತವಾಗಿದೆ. ಕೈ ಅಭ್ಯರ್ಥಿಯಾಗಿರುವ ಶ್ರೇಯಸ್​ ಪಟೇಲ್​​ ಅವರ ಗೆಲುವಿನ ಬಗ್ಗೆ ಅಧಿಕೃತ ಘೋಷಣೆಯೊಂದೆ ಬಾಕಿ ಇದೆ.
ಲೋಕಸಭೆ ಚುನಾವಣೆಯ ಮತಎಣಿಕೆ ಕಾರ್ಯವು ಭರದಿಂದ ಸಾಗುತ್ತಿದ್ದು, ಅಭ್ಯರ್ಥಿಗಳ ಮುನ್ನಡೆ ಹಾಗೂ ಹಿನ್ನಡೆ ಕುರಿತು ಚರ್ಚಿಸಲಾಗುತ್ತಿದೆ. ಒಟ್ಟು 543 ಕ್ಷೇತ್ರಗಳ ಪೈಕಿ ಎನ್‌ಡಿಎ ಮೈತ್ರಿಕೂಟವು (NDA) 294 ಕ್ಷೇತ್ರಗಳಲ್ಲಿ ಮುನ್ನಡೆ (Election Results 2024) ಸಾಧಿಸಿದೆ. ಅತ್ತ, ಇಂಡಿಯಾ ಒಕ್ಕೂಟವೂ (India Bloc) ತೀವ್ರ ಪೈಪೋಟಿ ನೀಡುತ್ತಿದ್ದು, 230 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
