ನವದೆಹಲಿ: ಇಂಧನ ದರ ಏರಿಕೆ ಕುರಿತು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಬೆನ್ನಲ್ಲೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೂಡ ತಮ್ಮ ಅಭಿಪ್ರಾಯವನ್ನು ಹೊರ ಹಾಕಿದ್ದಾರೆ.
ಪೆಟ್ರೋಲ್, ಡಿಸೇಲ್ ದರ ಏರಿಕೆ ಬಗ್ಗೆ ಜನರಿಗೆ ಎಷ್ಟೇ ಸತ್ಯಾಂಶಗಳನ್ನು ಹೇಳಿದರೂ ಸದ್ಯ ಅದು ಯಾರಿಗೂ ಮನವರಿಕೆಯಾಗುವುದಿಲ್ಲ. ಆದರೆ, ಇಂಧನ ದರ ಇಷ್ಟು ಪ್ರಮಾಣದಲ್ಲಿ ಏರಿಕೆ ಕಂಡಿರುವುದು ಬೇಸರದ ಸಂಗತಿಯಾಗಿದೆ. ಮುಂದಿನದ ದಿನಗಳಲ್ಲಿ ಬೆಲೆ ಕುಸಿತವೇ ಇದಕ್ಕೆ ಉತ್ತರವಾಗಬೇಕಿದೆ ಎಂದು ಅವರು ಹೇಳಿದ್ದಾರೆ.
ಚಿಲ್ಲರೇ ಇಂದನವನ್ನು ಗ್ರಾಹಕರಿಗೆ ಯೋಗ್ಯ ದರದಲ್ಲಿ ನೀಡುವ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಚರ್ಚೆ ನಡೆಸಬೇಕಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಪೆಟ್ರೋಲ್ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೆ ಏರುತ್ತಿದ್ದು ರಾಜಸ್ತಾನ್ ಹಾಗೂ ಮುಂಬೈನಲ್ಲಿ ಈಗಾಗಲೇ ರೂಪಾಯಿ 100 ರ ಗಡಿಯನ್ನು ತಲುಪಿದೆ. ಶನಿವಾರದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ ಪೆಟ್ರೋಲ್ ದರ 93.21 ರೂ ಇದ್ದರೆ, ಡಿಸೇಲ್ ಬೆಲೆ 85.44 ರೂಪಾಯಿಗೆ ಮಾರಾಟವಾಗುತ್ತಿದೆ.
ಆತಂಕವಾದ, ಹಿಂಸಾಚಾರ ಹರಡುತ್ತಿರುವವರಲ್ಲಿ ಸುಶಿಕ್ಷಿತರೂ ಇದ್ದಾರೆ : ಮೋದಿ ಕಳವಳ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:six + eleven =
Remember me
