ನವದೆಹಲಿ:ಕರ್ನಾಟಕದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ 5 ಗ್ಯಾರಂಟಿಗಳನ್ನು ಘೋಷಿಸಿ, ಅಭೂತಪೂರ್ವ ಬೆಂಬಲವನ್ನು ಪಡೆಯುವ ಮೂಲಕ ಕಾಂಗ್ರೆಸ್‌ ಭರ್ಜರಿ ಗೆಲುವನ್ನು ಸಾಧಿಸಿದೆ. ಸದ್ಯ ಇದೇ ಹಾದಿಯಲ್ಲಿ ಇದೀಗ ರಾಜಸ್ಥಾನಕ್ಕೂ 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಘೋಷಿಸಿದೆ.
ಇದನ್ನೂ ಓದಿ:ಇನ್ನು ಮುಂದೆ ಬಿಬಿಎಂಪಿಯ ಎಲ್ಲ ಕಾಮಗಾರಿ ವಿಡಿಯೋ ಮಾಡಲು ಡಿಕೆಶಿ ಸೂಚನೆ!
ಕರ್ನಾಟಕದಲ್ಲಿ ಪ್ರತಿ ಮನೆಯೊಡತಿಗೆ ತಿಂಗಳಿಗೆ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ 2000 ರೂ., ಗೃಹ ಜ್ಯೋತಿಯಡಿಯಲ್ಲಿ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್, ಯುವನಿಧಿ ಯೋಜನೆಯಡಿಯಲ್ಲಿ ಪದವಿಧರರಿಗೆ ತಿಂಗಳಿಗೆ 3000 ರೂ. ಮತ್ತು ಡಿಪ್ಲೊಮಾ ಮಾಡಿದವರಿಗೆ 1500 ರೂ., ಅನ್ನಭಾಗ್ಯ ಯೋಜನೆಯಡಿಯಲ್ಲಿ ತಿಂಗಳಿಗೆ ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ ಉಚಿತ ಮತ್ತು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಎಂಬ 5 ಭರವಸೆಯನ್ನು ನೀಡಿತ್ತು. ಸದ್ಯ ಇದೇ ರೀತಿಯಲ್ಲಿ ರಾಜಸ್ಥಾನಕ್ಕೂ ಕಾಂಗ್ರೆಸ್ ಉಚಿತ 5 ಗ್ಯಾರಂಟಿಗಳನ್ನು ಘೋಷಿಸಿದೆ. ಆ 5 ಗ್ಯಾರಂಟಿಗಳು ಈ ಕೆಳಕಂಡಂತಿವೆ:
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
