ನವದೆಹಲಿ: ಈ ವರ್ಷ ದೇಶದಲ್ಲಿ ಮುಂಗಾರು ಮಳೆ ಸಾಮಾನ್ಯವಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಕಳೆದ ಎರಡು ವರ್ಷಗಳಂತೆಯೇ ಈ ವರ್ಷವೂ ಕೂಡ ಶೇ 98 ರಷ್ಟು ಮುಂಗಾರು ಮಳೆ ಸಾಮಾನ್ಯವಾಗಿರಲಿದೆ ಎಂದು ಐಎಂಡಿ ಶುಕ್ರವಾರ ಹೇಳಿದೆ. ಜೂನ್​ನಿಂದ ಸೆಪ್ಟೆಂಬರ್ ಅಂತ್ಯದವರೆಗಿನ ನೈರುತ್ಯ ಮಾನ್ಸೂನ್ ಮಾರುತಗಳು ಸಾಮಾನ್ಯವಾದ ಮಳೆಯನ್ನು ಹೊತ್ತು ತರಲಿವೆ ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ:ಹಿರಿಯ ನಟ ದ್ವಾರಕೀಶ್ ಪತ್ನಿ ಅಂಬುಜಾ​ ನಿಧನ
ಶೇ 50 ಕ್ಕಿಂತಲೂ ದೇಶದ ಕೃಷಿ ಮುಂಗಾರು ಮಳೆಯನ್ನೇ ಅವಲಂಬಿಸಿರುವುದರಿಂದ ದೇಶದ ಆರ್ಥಿಕ ಸ್ಥಿತಿಗತಿಯೂ ಮುಂಗಾರು ಮಳೆಯನ್ನೇ ಅವಲಂಬಿಸಿದೆ. ಮುಂಗಾರು ಮಳೆ ಒಟ್ಟು ಮಳೆಯಲ್ಲಿ ಶೇ 75 ರಷ್ಟು ಭಾಗವನ್ನು ಹೊಂದಿದೆ.
ಈ ವರ್ಷ ಸಾಮಾನ್ಯ ಮುಂಗಾರು ಆಗಲಿದೆ ಎಂಬ ನಿರೀಕ್ಷೆ ರೈತಾಪಿ ವರ್ಗಕ್ಕೆ ಸಂತಸ ನೀಡಿದೆ. ಸುಮಾರು 15 ಕೋಟಿ ಜನ ನೇರವಾಗಿ ಕೃಷಿಯಲ್ಲಿ ಮುಂಗಾರು ಮಳೆಯನ್ನೇ ನಂಬಿ ಜೀವನ ಮಾಡುತ್ತಿದ್ದಾರೆ.
ವಿವಿಧ ಪದವೀಧರರಿಗೆ ಎಣ್ಣೆಬೀಜ ಬೆಳೆಗಾರರ ಸಹಕಾರಿ ಸಂಘಕ್ಕೆ ಆಹ್ವಾನ: ₹70 ಸಾವಿರದವರೆಗೂ ವೇತನ

ಎರಡು ಷರ್ಟ್​ ಕದ್ದಿದ್ದಕ್ಕೆ 20 ವರ್ಷ ಜೈಲುವಾಸ! ಬಿಡುಗಡೆಯಾಗುವಷ್ಟರಲ್ಲೇ ಮೃತ್ಯುಕೂಪವಾಗಿದ್ದ ಮನೆ…

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:eighteen − 14 =
Remember me
