ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಡಿ. 30ರಂದು ಅಯೋಧ್ಯೆಯಲ್ಲಿ ಎರಡು ಅಮೃತ ಭಾರತ ಎಕ್ಸ್‌ಪ್ರೆಸ್ ರೈಲುಗಳನ್ನು ಉದ್ಘಾಟಿಸಲಿದ್ದಾರೆ.
ವೇಗವನ್ನು ಮತ್ತು ಪ್ರಯಾಣಿಕರ ಸೌಕರ್ಯವನ್ನು ಈ ರೈಲುಗಳ ಗಮನಾರ್ಹವಾಗಿ ಹೆಚ್ಚಿಸುತ್ತವೆ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಇದಲ್ಲದೆ, ಪ್ರಯಾಣಿಕರ ಸೌಕರ್ಯ ಮತ್ತು ಅನುಕೂಲಕ್ಕಾಗಿ ಸಾಕಷ್ಟು ಹೊಸ ವೈಶಿಷ್ಟ್ಯಗಳನ್ನು ಪರಿಚಯಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.
ಇದು ಹೈಸ್ಪೀಡ್ ರೈಲು ವಂದೇ ಭಾರತ್ ರೈಲುಗಳ ಸ್ಲೀಪರ್ ಆವೃತ್ತಿಯಾಗಿದೆ. ಈ ಹೊಸ ಸೂಪರ್‌ಫಾಸ್ಟ್ ಪ್ರಯಾಣಿಕರ ರೈಲುಗಳು ಹೆಚ್ಚಿನ ವೇಗ ಪಡೆದುಕೊಳ್ಳುವುದಕ್ಕಾಗಿ ಎರಡೂ ತುದಿಗಳಲ್ಲಿ ಇಂಜಿನ್‌ಗಳನ್ನು ಹೊಂದಿರುತ್ತವೆ. “ಪುಶ್-ಪುಲ್” ತಂತ್ರಜ್ಞಾನ ಒಳಗೊಂಡಿವೆ,
ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲುಗಳಲ್ಲಿ ಎಲ್‌ಇಡಿ ಲೈಟ್‌ಗಳು, ಸಿಸಿಟಿವಿಗಳು, ಸಾರ್ವಜನಿಕ ಮಾಹಿತಿ ವ್ಯವಸ್ಥೆ, ಇತರ ಸೌಲಭ್ಯಗಳೂ ಇರುತ್ತವೆ.
ತಾಂತ್ರಿಕ ಸವಾಲುಗಳು ಏನಾದರೂ ಎದುರಾಗುತ್ತವೆಯೋ ಎಂಬುದನ್ನು ಪರಿಶೀಲಿಸಲು ಆರಂಭಿಕ ನಾಲ್ಕರಿಂದ ಐದು ತಿಂಗಳುಗಳ ಕಾಲ ಸಾಮಾನ್ಯ ರೈಲಿನಂತೆಯೇ ಈ ರೈಲುಗಳ ಓಡಾಟವನ್ನು ನಡೆಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ರಾಮ ಮಂದಿರ ಕುರಿತು ಸ್ಯಾಮ್​ ಪಿತ್ರೋಡಾ ಹೇಳಿಕೆ ವಿವಾದ: ಕಾಂಗ್ರೆಸ್​ ನೀಡಿದ ಸ್ಪಷ್ಟನೆ ಏನು?

ಮೂರು ಮೂರ್ತಿಗಳ ನಡುವೆ ಪೈಪೋಟಿ: ರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಲಾಗುವ ವಿಗ್ರಹ ಆಯ್ಕೆಗೆ ಶುರುವಾಗಿದೆ ಮತದಾನ…

ಜೆಡಿಯು ಮುಖ್ಯಸ್ಥರಾಗಿ ನಿತೀಶ್ ಕುಮಾರ್ ನೇಮಕ: ಇಂಡಿಯಾ ಮೈತ್ರಿಕೂಟದಲ್ಲಿ ಏನಾಗಬಹುದು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 4 =
Remember me
