ಹಾಲಿ ಚಾಂಪಿಯನ್ ಹಾಗೂ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಭಾರತ ಪುರುಷರ ಹಾಕಿ ತಂಡ, ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 4-3 ಗೋಲುಗಳಿಂದ ಮಣಿಸುವ ಮೂಲಕ ಕಂಚಿನ ಪದಕಕ್ಕೆ ಕೊರಳೊಡ್ಡಿದೆ.
ತೀವ್ರ ಜಿದ್ದಾಜಿದ್ದಿನಿಂದ ಕೂಡಿದ ಪಂದ್ಯದಲ್ಲಿ, ಭಾರತದ ಪರ ಹರ್ಮನ್‌ಪ್ರೀತ್ ಸಿಂಗ್, ವರುಣ್ ಕುಮಾರ್, ಗುರ್ಸಾಹಿಬ್‌ಜಿತ್ ಸಿಂಗ್ ಮತ್ತು ಆಕಾಶದೀಪ್ ಸಿಂಗ್ ತಲಾ ಒಂದು ಗೋಲುಗಳ ನೆರವಿನಿಂದ ಪಾಕ್‌ ವಿರುದ್ಧ ಭಾರತ ರೋಚಕ ಜಯ ದಾಖಲಿಸಿತು.
ನಿನ್ನೆ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ದಕ್ಷಿಣ ಕೊರಿಯಾ 6-5 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿದರೆ, ಭಾರತವನ್ನು 3-5 ರಿಂದ ಜಪಾನ್ ಮಣಿಸಿತ್ತು.
ಡಿ.31ಕ್ಕೆ ಕರ್ನಾಟಕ ಬಂದ್: ಎಂಇಎಸ್​ ಬ್ಯಾನ್​ಗೆ ಆಗ್ರಹಿಸಿ ಸಿಡಿದೆದ್ದ ಕನ್ನಡಿಗರು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 7 =
Remember me
