ಗುವಾಹಟಿ:ಬುಧವಾರ (ಆಗಸ್ಟ್​ 23) ಮಿಜೋರಾಂನ ಕುರುಂಗ್ ನದಿಯ ಮೇಲಿನ ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿದು ಸಾವನ್ನಪ್ಪಿದ ಮೃತ ಕುಟುಂಬಕ್ಕೆ ರೈಲ್ವೆ ಸಚಿವಾಲಯವು ಇದೀಗ 10 ಲಕ್ಷ ರೂ. ಹಣವನ್ನು ಪರಿಹಾರವಾಗಿ ಘೋಷಿಸಿದೆ ಎಂದು ಈಶಾನ್ಯ ಗಡಿ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಸಬ್ಯಸಾಚಿ ಹೇಳಿದ್ದಾರೆ.
ಇದನ್ನೂ ಓದಿ:ವಿಜಯನಗರಕ್ಕೆ ಭೇಟಿ ನೀಡಿದ ಕ್ಷೇತ್ರಪತಿ ನಟ ನವೀನ್ ಶಂಕರ್
ಘಟನೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅಧಿಕಾರಿಗಳು, “ಬುಧವಾರ ಬೆಳಗ್ಗೆ 10.30ರ ಸುಮಾರಿಗೆ ಬೈರಾಬಿಯಿಂದ ಸಾಯಿರಂಗಕ್ಕೆ ಸಂಪರ್ಕ ಕಲ್ಪಿಸುವ 196ರ ಸೇತುವೆ ನಿರ್ಮಾಣದ ಸಮಯದಲ್ಲಿ ಸಾಯಿರಂಗ್ ಪ್ರದೇಶದಲ್ಲಿ ಕುಸಿತ ಕಂಡಿದೆ. ಗುತ್ತಿಗೆದಾರರು ಸೇತುವೆಯ ಗರ್ಡರ್ ಅನ್ನು ಪ್ರಾರಂಭಿಸುವ ವೇಳೆ ಈ ದುರ್ಘಟನೆ ಸಂಭವಿಸಿದೆ” ಎಂದು ಹೇಳಿದರು.
ಇದನ್ನೂ ಓದಿ:ಗೊಲ್ಲರಹಟ್ಟಿಯಿಂದ ಹೊರಗಿದ್ದ ಬಾಣಂತಿ, ಮಗು ಮನೆಗೆ ಸೇರಿಸಿದ ನ್ಯಾಯಾಧೀಶೆ
“ರೈಲ್ವೆ ಸಚಿವಾಲಯವು ಮುಂದಿನ ಮೃತರ ಕುಟುಂಬಕ್ಕೆ 10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂ. ಮತ್ತು ಸಣ್ಣ ಗಾಯಾಳುಗಳಿಗೆ 50,000 ರೂ. ಹಣವನ್ನು ಪರಿಹಾರವಾಗಿ ಘೋಷಿಸಿದೆ ಎಂದು ಸಬ್ಯಸಾಚಿ ಹೇಳಿದರು,(ಏಜೆನ್ಸೀಸ್).
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ 2023: ಅತ್ಯುತ್ತಮ ನಟ ಪ್ರಶಸ್ತಿಯನ್ನು ಗೆದ್ದ ಮೊದಲ ತೆಲುಗು ಸ್ಟಾರ್​ ಅಲ್ಲು ಅರ್ಜುನ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 3 =
Remember me
