ಜಮ್ಮು- ಕಾಶ್ಮೀರ:ಜಮ್ಮು ಕಾಶ್ಮೀರದ ಕಡಿದಾದ ಪ್ರದೇಶವಾದ ತಾರ್ಸರ್ ಮಾರ್ಸರ್ ಸರೋವರ ವೀಕ್ಷಣೆಗೆ ತೆರಳಿದ್ದ 15 ಜನರ ಪ್ರವಾಸಿಗರ ತಂಡವೊಂದು ಪ್ರತಿಕೂಲ ಹವಾಮಾನಕ್ಕೆ ಸಿಲುಕಿ ನಾಪತ್ತೆಯಾದ ಬಗ್ಗೆ ವರದಿಯಾಗಿದೆ.
ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ ಬಗ್ಗೆ ಮಾಹಿತಿ ಪಡೆದ ಜಿಲ್ಲಾಡಳಿತ ತಕ್ಷಣವೇ ರಕ್ಷಣಾ ತಂಡವನ್ನು ಸ್ಥಳಕ್ಕೆ ರವಾನಿಸಿ ಕಾರ್ಯಾಚರಣೆ ಆರಂಭಿಸಿದೆ. ತಾರ್ಸಾರ್ ಮತ್ತು ಮಾರ್ಸರ್ ಎರಡು ಸರೋವರಗಳಾಗಿವೆ. ಚಾರಣದ ಮೂಲಕ ಮಾತ್ರವೇ ಈ ಪ್ರದೇಶ ತಲುಪಬಹುದಾಗಿದೆ.
ಟ್ರಾಲ್, ಪಹಲ್ಗಾಮ್ ಮತ್ತು ಶ್ರೀನಗರದ ನಡುವಿನ ದಕ್ಷಿಣ ಕಾಶ್ಮೀರ ಪ್ರದೇಶದ ಕಡಿದಾದ ಪ್ರದೇಶದಲ್ಲಿದೆ. ಅಲ್ಲದೇ, ಈ ಪ್ರದೇಶವು ಪವಿತ್ರ ಅಮರನಾಥ ಗುಹೆ ಇರುವ ಸನ್ಮೆ ಮಾರ್ಗದಲ್ಲಿ ಬರುತ್ತದೆ. ಸ್ಥಳೀಯರು ನೀಡಿರುವ ಮಾಹಿತಿ ಪ್ರಕಾರ ಇದರಲ್ಲಿ ಓರ್ವ ಪ್ರವಾಸಿ ಮಾರ್ಗದರ್ಶಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ.
ನಟ ದಿಗಂತ್ ಆರೋಗ್ಯದ ಬಗ್ಗೆ ಪತ್ನಿ ಐಂದ್ರಿತಾ ರೇ ಹೇಳಿದ್ದಿಷ್ಟು
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seventeen − six =
Remember me
