ನವದೆಹಲಿ:ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ತೀಹಾರ್​ ಜೈಲಿನಲ್ಲಿ ಹತ್ಯೆ ಮಾಡಲು ಸಂಚು ನಡೆದಿದೆ ಎಂದು ಸಂಸದ ಸಂಜಯ್ ಸಿಂಗ್ ಆತಂಕ ವ್ಯಕ್ತಪಡಿಸಿದರು.
ಇದನ್ನೂ ಓದಿ:42 ಮಹಿಳೆಯರನ್ನು ಹತ್ಯೆಗೈದ ಸರಣಿ ಹಂತಕನ ಬಂಧನ!
ಸುದ್ದಿಗೋಷ್ಠಿಯಲ್ಲಿ ಕೇಜ್ರಿವಾಲ್ ಅವರ ವೈದ್ಯಕೀಯ ಪರೀಕ್ಷೆಯ ವರದಿಯನ್ನು ಉಲ್ಲೇಖಿಸಿದ ಅವರು ಜೈಲಿನಲ್ಲಿ ಕೇಜ್ರಿವಾಲ್ ಗೆ ಏನಾದರೂ ಆಗಬಹುದು ಎಂದು ಹೇಳಿದರು.
ವೈದ್ಯಕೀಯ ಪರೀಕ್ಷೆಯ ವರದಿಯು ಕೇಜ್ರಿವಾಲ್ ಅವರಗೆ ಏನು ಬೇಕಾದರೂ ಆಗಬಹುದು ಎಂದು ಸ್ಪಷ್ಟಪಡಿಸುತ್ತದೆ. ಬಿಜೆಪಿ ಮತ್ತು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಕೇಜ್ರಿವಾಲ್ ಅವರ ಬದುಕಿನೊಂದಿಗೆ ಆಟವಾಡುತ್ತಿದ್ದಾರೆ ಎಂದರು.
ಉದ್ದೇಶಪೂರ್ವಕವಾಗಿ ಕೇಜ್ರಿವಾಲ್​ ತನ್ನ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂಬ ಸಕ್ಸೇನಾ ಹೇಳಿಕೆಗೆ ಸಂಜಯ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ.ನ್ಯಾಯಾಂಗ ಬಂಧನದಿಂದ ತಿಹಾರ್ ಜೈಲಿನಲ್ಲಿರುವ ಕೇಜ್ರಿವಾಲ್ ವೈದ್ಯರು ಸೂಚಿಸಿದ ಆಹಾರ ಮತ್ತು ಔಷಧಿಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಸಕ್ಸೇನಾ ಕಳವಳ ವ್ಯಕ್ತಪಡಿಸಿದ್ದರು.
ಕೇಂದ್ರದ ಬಿಜೆಪಿ ಸರ್ಕಾರ ಶೀಘ್ರ ಪತನ: ಮತ್ತೆ ಭವಿಷ್ಯ ನುಡಿದ ಅಖಿಲೇಶ್

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:19 + 16 =
Remember me
