ತಿರುವನಂತಪುರಂ:ಉತ್ತರ ಪ್ರದೇಶದ ಯೋಗಿ ಆದಿತ್ಯಾನಾಥ ಸರ್ಕಾರವು ಲವ್​ ಜಿಹಾದ್​ ವಿರುದ್ಧ ಕಾನೂನು ತಂದ ಬೆನ್ನಲ್ಲೇ ಇದೀಗ ಕೇರಳದಲ್ಲೂ ಇಂತದ್ದೊಂದು ಕಾನೂನನ್ನು ತರುವುದಾಗಿ ಬಿಜೆಪಿ ಹೇಳಿದೆ. ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಗೆದ್ದರೆ ಲವ್​ ಜಿಹಾದ್​ ವಿರುದ್ಧ ಕಾನೂನು ತರುವುದಾಗಿ ಪಕ್ಷ ಹೇಳಿಕೊಂಡಿದೆ.
ಲವ್​ ಜಿಹಾದ್​ ದೇಶಾದ್ಯಂತ ಚರ್ಚೆಯಾಗುತ್ತಿರುವ ವಿಷಯವಾಗಿದೆ. ಕೇರಳದಲ್ಲೂ ಈ ರೀತಿಯ ಅಕ್ರಮವನ್ನು ತಡೆಯಬೇಕು ಎನ್ನುವ ಕೂಗಿದೆ. ಕೇವಲ ಹಿಂದೂ ಸಂಘಟನೆಗಳು ಮಾತ್ರವಲ್ಲ, ಕ್ರಿಶ್ಚಿಯನ್​ ಸಂಘಟನೆಗಳು, ಚರ್ಚ್​ಗಳೂ ಲವ್​ ಜಿಹಾದ್​ ಕಾನೂನು ತರಬೇಕು ಎಂದು ಒತ್ತಾಯಿಸುತ್ತಿವೆ. ಹಾಗಾಗಿ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಅದನ್ನು ಸೇರಿಸಲಾಗುವುದು. ಲವ್​ ಜಿಹಾದ್​ನ್ನು ಹೊಡೆದೋಡಿಸಲಾಗುವುದು ಎಂದು ಕೇರಳ ಬಿಜೆಪಿ ಅಧ್ಯಕ್ಷ ಕೆ.ಸುರೇಂದ್ರನ್ ತಿಳಿಸಿದ್ದಾರೆ.
ಕೇರಳದಲ್ಲಿ ಈ ವರ್ಷದ ಏಪ್ರಿಲ್-ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಅದಕ್ಕೆಂದು ಎಲ್ಲ ಪಕ್ಷಗಳು ಈಗಾಗಲೇ ಪ್ರಚಾರವನ್ನು ಆರಂಭಿಸಿವೆ. (ಏಜೆನ್ಸೀಸ್​)
ಮೀನು ಹಿಡಿಯಲು ಹಾಕಿದ್ದ ಬಲೆಗೆ ಸಿಲುಕಿ ಮೀನುಗಾರ ಸಾವು

ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ ಪಾಪಿಯನ್ನೂ ಬೆಂಕಿಗೆ ಎಳೆದುಕೊಂಡ ಯುವತಿ! ಅಪರಾಧಿ ಸಾವು, ಯುವತಿ ಸ್ಥಿತಿ ಗಂಭೀರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + thirteen =
Remember me
