ನವದೆಹಲಿ:ಹಣದುಬ್ಬರವನ್ನು ನಿಯಂತ್ರಿಸಲು ಹೆಣಗುತ್ತಿರುವ ಭಾರತೀಯ ರಿಸರ್ವ್ ಬ್ಯಾಂಕ್ ತಾನೇ ನಿಗದಿ ಪಡಿಸಿಕೊಂಡಿರುವ ಮಿತಿಯನ್ನು ಉಲ್ಲಘಿಸಿದೆ. ಈ ಬಗ್ಗೆ ಕೇಂದ್ರಕ್ಕೆ ಮನವರಿಕೆ ಮಾಡಿಕೊಡಲು ವರದಿ ಸಲ್ಲಿಸಬೇಕಾದ ಅನಿವಾರ್ಯತೆ ಸಿಲುಕಿದೆ. ಜತೆಗೆ, ಸವಾಲುಗಳಿಗೆ ಅನುಗುಣವಾಗಿ ಅರ್ಥವ್ಯವಸ್ಥೆಯನ್ನು ಸಜ್ಜುಗೊಳಿಸುವ ಕೆಲಸಕ್ಕೆ ಮುಂದಾಗಿದ್ದು, ಇದಕ್ಕೆ ಪೂರಕವಾಗಿ 5 ವಾರಗಳ ಅವಧಿಯಲ್ಲಿ ಎರಡನೇ ಬಾರಿ ಪಾಲಿಸಿ ದರವನ್ನು 50 ಮೂಲಾಂಶ (0.50%) ಏರಿಕೆ ಮಾಡಿದೆ. ಇದರ ನೇರ ಪರಿಣಾಮ ಗೃಹ, ವಾಹನ ಮತ್ತಿತರ ಸಾಲಗಾರರ ಮೇಲೆ ಆಗಲಿದ್ದು, ಮಾಸಿಕ ಕಂತುಗಳು ಏರಿಕೆ ಆಗಲಿವೆ.
ಆರ್​ಬಿಐನ ಆರು ಸದಸ್ಯರ ಮೂರು ದಿನಗಳ ಮಾನೆಟರಿ ಪಾಲಿಸಿ ಕಮಿಟಿ (ಎಂಪಿಸಿ) ಸಭೆ ಬುಧವಾರ ಕೊನೆಗೊಂಡಿದೆ. ಇದಾದ ಬಳಿಕ ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಸುದ್ದಿಗೋಷ್ಠಿಯಲ್ಲಿ ಆರ್​ಬಿಐ ನಿಲುವನ್ನು ಪ್ರಕಟಿಸಿದರು. ಹಣದುಬ್ಬರ ಪರಿಸ್ಥಿತಿಯಲ್ಲಿ ಆರ್ಥಿಕತೆಯನ್ನು ಸರಿದೂಗಿಸುವುದಕ್ಕಾಗಿ ಪಾಲಿಸಿ ದರ ಏರಿಸುವ ಪ್ರಸ್ತಾವನೆಯನ್ನು ಎಂಪಿಸಿ ಸದಸ್ಯರು ಒಮ್ಮತದಿಂದ ಅಂಗೀಕರಿಸಿದ್ದಾರೆ. ಇದೂ ಸೇರಿದಂತೆ ಎಂಪಿಸಿ ಸಭೆಯ ಆರು ಮುಖ್ಯಾಂಶಗಳು ಹೀಗಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 4 =
Remember me
