ನವದೆಹಲಿ:ಕೇಂದ್ರ ಸಚಿವರಿಗೆ ವಂಚನೆ ಕರೆ ಮಾಡಿದ ಆರೋಪದ ಮೇಲೆ ರಾಜಸ್ಥಾನದ ಇಬ್ಬರು ವ್ಯಕ್ತಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಜೂನ್‌ನಲ್ಲಿ ಸಚಿವರಿಗೆ ವಾಟ್ಸಾಪ್‌ನಲ್ಲಿ ವೀಡಿಯೊ ಕರೆ ಬಂದಿದ್ದು, ಅವರು ಸ್ವೀಕರಿಸಿದ ಕ್ಷಣದಲ್ಲಿ ಪೋರ್ನ್ ವೀಡಿಯೊ ಪ್ಲೇ ಆಗಲು ಶುರುವಾಗಿತ್ತು. ಇದರಿಂದ ಮುಜುಗರಕ್ಕೆ ಈಡಾದ ಶಾಸಕರು, ತಕ್ಷಣ ಕರೆ ಸ್ಥಗಿತಗೊಳಿಸಿದ್ದಾರೆ.
ಇದನ್ನೂ ಓದಿ:ರೈತರಿಗಾಗಿ ಸದನದಲ್ಲಿ ಶಾಸಕರು ಧ್ವನಿ ಎತ್ತಲಿ
ನಂತರ ಸಚಿವರಿಗೆ ಇನ್ನೊಂದು ಕರೆ ಬಂದಿದ್ದು. ಕಡೆಯ ವ್ಯಕ್ತಿಗೆ ಕರೆ ಮಾಡಿ ಈ ವಿಡಿಯೋ ಕ್ಲಿಪ್ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.
ಆರೋಪಿ ಮೊಹಮ್ಮದ್ ವಕೀಲ್ ಮತ್ತು ಮೊಹಮ್ಮದ್ ಸಾಹಿಬ್ ಅವರ ವಿರುದ್ಧ ಜೂನ್‌ನಲ್ಲಿ ದೂರು ದಾಖಲಿಸಲಾಗಿದ್ದು, ಜುಲೈನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಆಂಟಿ ಎಂಬುದು ಇಂದು ಅಶ್ಲೀಲ ಪದವಾಗಿದೆ: ಆಂಟಿ ಟ್ರೆಂಡ್​ಗೆ ನಟಿ ಕಸ್ತೂರಿ ಖಡಕ್​ ತಿರುಗೇಟು
ಈ ಬಗ್ಗೆ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರ ಅಪರಾಧ ವಿಭಾಗದ ಘಟಕವು ಹಗರಣದಲ್ಲಿ ಭಾಗಿಯಾಗಿರುವ ಇತರರನ್ನು ಬಂಧಿಸಲು ಪ್ರಯತ್ನಿಸುತ್ತಿದೆ ಎಂದು ಅಧಿಕಾರಿ ಹೇಳಿದರು.(ಏಜೆನ್ಸೀಸ್)
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:16 + 19 =
Remember me
