ನವದೆಹಲಿ: ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾಗಿ ಮೇ 30ಕ್ಕೆ ಒಂದು ವರ್ಷ. ಈ ಸಂದರ್ಭದಲ್ಲಿ ಮೋದಿ ಅವರು ದೇಶದ ಜನರಿಗೆ ಬಹಿರಂಗ ಪತ್ರ ಬರೆದಿದ್ದಾರೆ.
ಬಿಜೆಪಿ/ಎನ್‌ಡಿಎಗೆ ಮತ್ತೊಮ್ಮೆ ಅಧಿಕಾರ ಕೊಟ್ಟಿರುವುದಕ್ಕೆ ಮತ್ತು ಕೇಂದ್ರ ಸರ್ಕಾರ ನಡೆಸುತ್ತಿರುವ ಅಭಿವೃದ್ಧಿ ಕಾರ್ಯಗಳಿಗೆ ತುಂಬು ಹೃದಯದ ಸಹಕಾರ ಕೊಟ್ಟಿದ್ದಕ್ಕೆ ಜನರಿಗೆ ಅವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಇದನ್ನೂ ಓದಿಮೋದಿ ಗೆದ್ದೇ ಗೆಲ್ಲುತ್ತಾರೆಂದು ಭವಿಷ್ಯ ನುಡಿದಿದ್ದ ಖ್ಯಾತ ಜ್ಯೋತಿಷಿ ಇನ್ನಿಲ್ಲ; ಸಾವಿನಲ್ಲೂ ಗೊಂದಲ…!
ಕಳೆದ ವರ್ಷ ಈ ದಿನ (2019ರ ಮೇ 30) ಭಾರತದ ಇತಿಹಾಸದಲ್ಲಿಯೇ ಸುವರ್ಣ ಅಧ್ಯಾಯದ ದಿನ. ಹಲವು ದಶಕಗಳ ನಂತರ ದೇಶವಾಸಿಗಳು ಸಂಪೂರ್ಣ ಬಹುಮತದೊಂದಿಗೆ ಮತ್ತೊಂದು ಅವಧಿಗೆ ಸರ್ಕಾರವನ್ನು ಆಯ್ಕೆ ಮಾಡಿದರು. ಇದಕ್ಕಾಗಿ ನಾನು 130 ಕೋಟಿ ಭಾರತೀಯರಿಗೆ ಮತ್ತು ಪ್ರಜಾತಂತ್ರದ ಮೌಲ್ಯಕ್ಕೆ ಮತ್ತೊಮ್ಮೆ ತಲೆಬಾಗುವೆ ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.
ನಿಮ್ಮ ಒಲವು, ಸರ್ಕಾರದ ಬಗ್ಗೆ ಒಳ್ಳೆಯ ಭಾವನೆ ಮತ್ತು ಸಕ್ರಿಯ ಸಹಕಾರವೇ ನನಗೆ ಹೊಸ ಚೈತನ್ಯ ಮತ್ತು ಸ್ಫೂರ್ತಿಯನ್ನು ನೀಡಿದೆ. ಜನರ ಈ ಒಮ್ಮತವೇ ಪ್ರಜಾಪ್ರಭುತ್ವದ ಸಮಗ್ರ ಬಲ ಮತ್ತು ಇಡೀ ಜಗತ್ತಿಗೆ ದೀವಿಗೆಯೂ ಆಗಿದೆ ಎಂದು ಅವರು ಪತ್ರದಲ್ಲಿ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದಾರೆ.
ಇಂಡಿಯಾ ಹೆಸರಿನ ಬದಲು ಭಾರತ: ಸಂವಿಧಾನ ತಿದ್ದುಪಡಿ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 13 =
Remember me
