ಪಟನಾ: ಒಂದು ದೇಶ ಒಂದು ಪಡಿತರ ಚೀಟಿ ವ್ಯವಸ್ಥೆ ಜೂನ್ 1ರಿಂದ ದೇಶಾದ್ಯಂತ ಜಾರಿಗೆ ಬರಲಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ರಾಮ್ ವಿಲಾಸ್ ಪಾಸ್ವಾನ್ ಹೇಳಿದ್ದಾರೆ.
ಅವರು ಪಟನಾದಲ್ಲಿ ಸುದ್ದಿಗಾರರ ಜತೆ ಮಾತನಾಡುತ್ತ ಈ ವಿಷಯ ತಿಳಿಸಿದರು. ಒಂದು ದೇಶ ಒಂದು ಪಡಿತರ ಚೀಟಿ ವ್ಯವಸ್ಥೆ ಮೂಲಕ ಫಲಾನುಭವಿಗಳು ಒಂದು ಪಡಿತರ ಚೀಟಿ ಹೊಂದಿದ್ದರೆ ದೇಶದ ಯಾವುದೇ ಭಾಗದಲ್ಲೂ ಅದರ ಮೂಲಕ ಪಡಿತರ ಪಡೆಯಬಹುದಾಗಿದೆ ಎಂದರು.
ಆರಂಭಿಕ ಹಂತದಲ್ಲಿ ಇದು ಆಂಧ್ರಪ್ರದೇಶ, ತೆಲಂಗಾಣ, ಗುಜರಾತ್, ಮಹಾರಾಷ್ಟ್ರ, ಹರಿಯಾಣ, ರಾಜಸ್ಥಾನ, ಕರ್ನಾಟಕ, ಕೇರಳ, ಗೋವಾ, ಮಧ್ಯಪ್ರದೇಶ, ತ್ರಿಪುರಾ, ಜಾರ್ಖಂಡ್ ಸೇರಿ 12 ರಾಜ್ಯಗಳಲ್ಲಿ ಅನುಷ್ಠಾನಗೊಳ್ಳಲಿದೆ. ಈ ಹಂತದಲ್ಲಿ ಈ ರಾಜ್ಯಗಳ ಫಲಾನುಭವಿಗಳು ಪಡಿತರ ಚೀಟಿಯೊಂದಿಗೆ ಉಲ್ಲೇಖಿಸಿದ 12 ರಾಜ್ಯಗಳಲ್ಲಿ ಎಲ್ಲಿ ಬೇಕಾದರೂ ಪಡಿತರ ಪಡೆಯಬಹುದಾಗಿದೆ. (ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 6 =
Remember me
