ಕಠ್ಮಂಡು:ಪಾನಿಪುರಿ ಎಂದಾಕ್ಷಣ ಸಾಮಾನ್ಯವಾಗಿ ಎಂಥವರ ಬಾಯಲ್ಲೂ ನೀರೂರಿ ಬಿಡುತ್ತದೆ. ಮಾತ್ರವಲ್ಲ, ರಸ್ತೆ ಬದಿಯಲ್ಲಿ ಪಾನಿಪುರಿ ಅಂಗಡಿ ಕಾಣಿಸುವುದು ಹೊಸದೇನಲ್ಲ. ಪಾನಿಪುರಿಗೆ ಅಂಥ ಬೇಡಿಕೆ ಇರುವುದರಿಂದಲೇ ಇದನ್ನು ಮಾರುವವರು ಕೂಡ ಸಾಮಾನ್ಯವಾಗಿ ಎಲ್ಲೆಡೆ ಕಂಡುಬರುತ್ತಾರೆ. ಆದರೆ ಇಲ್ಲೊಂದು ಕಡೆ ಪಾನಿಪುರಿ ಮಾರಾಟಕ್ಕೆ ನಿಷೇಧ ಹೇರಲಾಗಿದೆ.
ಅಂದಹಾಗೆ ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಈ ನಿಷೇಧ ಜಾರಿಗೊಂಡಿದೆ. ಇಲ್ಲಿ ಕಾಲರಾ ರೋಗದ ಹಾವಳಿ ಹೆಚ್ಚಾಗಿರುವುದರಿಂದ ಭಾರಿ ಪ್ರಮಾಣದಲ್ಲಿ ಜನರು ಈ ರೋಗದಿಂದ ಬಳಲುತ್ತಿದ್ದಾರೆ. ಇದ್ದಕ್ಕಿದ್ದಂತೆ ಕಾಲರಾ ಯಾಕೆ ಅತಿಯಾಗಿದೆ ಎಂಬುದಕ್ಕೆ ಇನ್ನೂ ಖಚಿತವಾದ ಕಾರಣ ಗೊತ್ತಾಗಿಲ್ಲ.
ಇದನ್ನೂ ಓದಿ:ವರ್ಷದ ಹಿಂದಷ್ಟೇ ಮದ್ವೆಯಾಗಿದ್ದವ ನೀರಿಗೆ ಬಿದ್ದ ಮೊಬೈಲ್​ಫೋನ್​ ಎತ್ತಿಕೊಳ್ಳಲು ಹೋಗಿ ಪ್ರಾಣ ಕಳ್ಕೊಂಡ!
ಇಲ್ಲಿನ ಹಲವು ಪ್ರದೇಶಗಳಲ್ಲಿ ಕಾಲರಾ ಕಂಡುಬರಲಾರಂಭಿಸಿದ್ದರಿಂದ ಸ್ಥಳೀಯಾಡಳಿತ ಆತಂಕಗೊಂಡಿದೆ. ಅಲ್ಲದೆ ಹಲವು ಪ್ರದೇಶಗಳಲ್ಲಿನ ನೀರಿನಲ್ಲಿ ಕಾಲರಾ ಬ್ಯಾಕ್ಟೀರಿಯಾ ಇದೆ ಎನ್ನಲಾಗಿದೆ. ಹೀಗಾಗಿ ಕಠ್ಮಂಡುವಿನ ಲಲಿತ್​ಪುರದಲ್ಲಿ ಭಾನುವಾರದಿಂದ ಪಾನಿಪುರಿ ಮತ್ತು ಚಟ್​ಪಟೆ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.
ಭ್ರಷ್ಟಾಚಾರದ ಆರೋಪದಲ್ಲಿ ಬಂಧಿತ ಐಎಎಸ್ ಅಧಿಕಾರಿಯ ಪುತ್ರ ಗುಂಡಿಟ್ಟುಕೊಂಡು ಆತ್ಮಹತ್ಯೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − 1 =
Remember me
