ಅಯೋಧ್ಯೆ: ಶ್ರೀರಾಮ ಮಂದಿರದ ಭೂಮಿಪೂಜೆ, ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಪತಂಜಲಿ ಯೋಗಪೀಠದ ಸಂಸ್ಥಾಪಕ ಬಾಬಾ ರಾಮದೇವ್ ಅವರು ಇಂದು ದೊಡ್ಡ ಗುರುಕುಲದ ಯೋಜನೆಯನ್ನು ಘೋಷಿಸಿದ್ದಾರೆ.
ರಾಮಮಂದಿರ ಕಾರ್ಯಕ್ರಮವನ್ನು ನೇರವಾಗಿ ವೀಕ್ಷಿಸುವ ಮೂಲಕ ಅದರ ಸಾಕ್ಷಿಗಳಾಗುತ್ತಿರುವುದು ನಮ್ಮ ಅದೃಷ್ಟ. ಇದು ದೇಶದ ಅತಿದೊಡ್ಡ ಅದೃಷ್ಟದ ಕಾರ್ಯಕ್ರಮವಾಗಿದೆ. ರಾಮರಾಜ್ಯ ಸ್ಥಾಪನೆಗೆ ಪೂರಕವಾಗಿ ಪತಂಜಲಿ ಯೋಗ ಪೀಠ ಕೂಡ ಶ್ರಮವಹಿಸಲಿದ್ದು, ಅಯೋಧ್ಯೆಯಲ್ಲೇ ದೊಡ್ಡ ಗುರುಕುಲವೊಂದನ್ನು ಸ್ಥಾಪಿಸುತ್ತೇವೆ ಎಂದು ಅವರು ಘೋಷಿಸಿದ್ದಾರೆ.
ಇದನ್ನೂ ಓದಿ:ರಾಮನ ನೆನಪೇ ರಾಮರಾಜ್ಯ
ಈ ಗುರುಕುಲದಲ್ಲಿ ಜಗತ್ತು ಬಯಸುವ ವೇದಾಧ್ಯಯನ, ಆಯುರ್ವೇದ ಅಧ್ಯಯನಕ್ಕೆ ಅವಕಾಶ ಇರಲಿದೆ. ಜಗತ್ತಿನ ಯಾವುದೇ ಭಾಗದ ಜನರು ಬಂದು ಈ ಗುರುಕುಲದಲ್ಲಿ ವಿದ್ಯೆ ಕಲಿಯಬಹುದು ಎಂದು ಅವರು ಹೇಳಿದರು. (ಏಜೆನ್ಸೀಸ್)
ರಾಮಜನ್ಮಭೂಮಿಗೆ ಭೇಟಿ ನೀಡ್ತಿರೋ ಮೊದಲ ಪ್ರಧಾನಿ ನರೇಂದ್ರ ಮೋದಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 3 =
Remember me
