ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಆಮ್ ಆದ್ಮಿ ಪಕ್ಷ ಬೆಳೆಯುತ್ತಿರುವ ವೇಗ ಮತ್ತು ಯಶಸ್ಸನ್ನು ಕಂಡು ಹೆದರಿದ್ದಾರೆ ಎಂದು ದೆಹಲಿ ಸಿಎಂ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಇದನ್ನೂ ಓದಿ:ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ವಿಡಿಯೋ ವೈರಲ್​; ಮನನೊಂದು ಪ್ರಾಣ ಕಳೆದುಕೊಂಡ ಅಪ್ರಾಪ್ತ ವಯಸ್ಕಳು
“ಎಎಪಿಯ ಯಶಸ್ಸು ಮತ್ತು ಪಕ್ಷವು ಮುನ್ನಡೆಯುತ್ತಿರುವ ವೇಗದ ಬಗ್ಗೆ ಪ್ರಧಾನಿ ನರೇಂದ್ರ ಅವರಿಗೆ ಹೆದರಿಕೆ ಉಂಟಾಗಿದೆ. ಇಂದು ಬಿಜೆಪಿ ಮತ್ತು ಕಾಂಗ್ರೆಸ್ ಕೇವಲ 11 ವರ್ಷಗಳ ನಂತರ ದೇಶದ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ನಮ್ಮ ಪಾರ್ಟಿ ಮುನ್ನಡೆಯುತ್ತಿರುವ ವೇಗವು ಪ್ರತಿ ಪಕ್ಷವನ್ನು ಹೊರಹಾಕುತ್ತದೆ ಎಂಬ ಭಯ ಆವರಲ್ಲಿ ಕಾಡುತ್ತಿದೆ” ಎಂದು ಹೇಳಿದ್ದಾರೆ.
ಇತ್ತೀಚೆಗಷ್ಟೇ ಅಬಕಾರಿ ನೀತಿ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸಿಎಂ ಅರವಿಂದ್​ ಕೇಜ್ರಿವಾಲ್​ ವಿರುದ್ಧ ಜಾರಿ ನಿರ್ದೇಶನಾಲಯ ಸಮನ್ಸ್ ನೀಡುವ ಮುಖೇನ ವಿಚಾರಣೆಗೆ ಹಾಜರಾಗುವಂತೆ ತಿಳಿಸಿತ್ತು.
ಇದನ್ನೂ ಓದಿ:ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ: ಮಕ್ಕಳೆಂದೂ ನೋಡದೆ ತಡೆ; ವಿಡಿಯೋ ವೈರಲ್
ಇದನ್ನು ಗಮನಿಸಿದ ಕೇಜ್ರಿವಾಲ್​ ಸಮನ್ಸ್‌ನ ಕಾನೂನುಬದ್ಧತೆಯನ್ನು ಪ್ರಶ್ನಿಸಿದ್ದರು. ಈ ಸಮನ್ಸ್ ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ ಎಂದರು. ನೋಟಿಸ್ ಹಿಂಪಡೆಯುವಂತೆ ಕೇಂದ್ರ ತನಿಖಾ ಸಂಸ್ಥೆಗೆ ಪತ್ರ ಬರೆದು ಆಗ್ರಹಿಸಿದ್ದರು,(ಏಜೆನ್ಸೀಸ್).
‘ಬೌಲಿಂಗ್ ಲೀಗ್‌’ಗೆ ರೆಡಿ ಸ್ಯಾಂಡಲ್‌ವುಡ್ ತಾರೆಯರು; ಈ ಬಾರಿ ಯಾರೆಲ್ಲ ಇರ್ತಾರೆ? ಇಲ್ಲಿದೆ ವಿವರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 3 =
Remember me
