ನವದೆಹಲಿ:ಪ್ರಧಾನಮಂತ್ರಿ ನರೇಂದ್ರ ಮೋದಿ ಮನ್​ ಕಿ ಬಾತ್ ಮೂಲಕ ಆಗಾಗ ದೇಶದ ವಿವಿಧ ಭಾಗದ ಜನರೊಂದಿಗೆ, ಸಾಧಕರೊಂದಿಗೆ ಆನ್​ಲೈನ್​ನಲ್ಲಿ ಮಾತುಕತೆ ನಡೆಸುತ್ತಿರುತ್ತಾರೆ. ಆದರೆ ಇಂದು ಅವರು ಸಾಧಕರನೇಕರ ಜತೆ ನೇರವಾಗಿ ಸಂವಾದ ನಡೆಸಿದ್ದಾರೆ.
ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಆಗಿರುವ ಶಿಕ್ಷಕರು ಇಂದು ದೆಹಲಿಯಲ್ಲಿ ಇಂಥದ್ದೊಂದು ಅವಕಾಶಕ್ಕೆ ಪಾತ್ರರಾಗಿದ್ದಾರೆ. ಪ್ರಶಸ್ತಿಗೆ ಆಯ್ಕೆ ಆದ ದೇಶದ ವಿವಿಧ ಭಾಗಗಳ ಶಿಕ್ಷಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಆತ್ಮೀಯವಾಗಿ ಮಾತುಕತೆ ನಡೆಸಿದರು.
ಇದನ್ನೂ ಓದಿ:ಅಬ್ಬಬ್ಬಾ.. ಇದೇನಿದು ‘ಸರ್ಪ’ರೈಸ್!: ದೇವರಕೋಣೆಯಲ್ಲಿ ಕಾಳಿಂಗ ಸರ್ಪ, ಸ್ಕೂಲ್​ಬ್ಯಾಗ್​ನಲ್ಲಿ ನಾಗರಹಾವು!
ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಪಾತ್ರರಾಗಿರುವ ನಮ್ಮ ರಾಷ್ಟ್ರದ ಆದರ್ಶಪ್ರಾಯ ಶಿಕ್ಷಕರನ್ನು ಭೇಟಿಯಾದೆ. ಯುವ ಮನಸ್ಸುಗಳನ್ನು ರೂಪಿಸುವಲ್ಲಿ ಅವರ ಸಮರ್ಪಣೆ ಮತ್ತು ಶಿಕ್ಷಣದಲ್ಲಿ ಉತ್ಕೃಷ್ಟತೆಗೆ ಅವರ ಅಚಲ ಬದ್ಧತೆ ಬಹಳ ಸ್ಫೂರ್ತಿದಾಯಕ. ತಮ್ಮ ತರಗತಿಗಳ ಮೂಲಕ ಅವರು ಭಾರತದ ಯುವಕರ ಉಜ್ವಲ ಭವಿಷ್ಯ ರೂಪಿಸುತ್ತಿದ್ದಾರೆ ಎಂದು ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Met our nation's exemplary educators who have been honoured with the National Teachers' Awards. Their dedication to shaping young minds and their unwavering commitment to excellence in education is very inspiring. In their classrooms, they are scripting a brighter future for…pic.twitter.com/49zWk5eA29— Narendra Modi (@narendramodi)September 4, 2023
Met our nation's exemplary educators who have been honoured with the National Teachers' Awards. Their dedication to shaping young minds and their unwavering commitment to excellence in education is very inspiring. In their classrooms, they are scripting a brighter future for…pic.twitter.com/49zWk5eA29
ಬಸ್​ನಲ್ಲಿನ ಚಿಲ್ಲರೆ ಸಮಸ್ಯೆಗೆ ಕಂಡಕ್ಟರ್ ಕೊರಳಲ್ಲೇ ಪರಿಹಾರ!; ಅಂತೂ ಜಾರಿಗೆ ಬಂತು ಹಳೇ ಬೇಡಿಕೆ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:11 − four =
Remember me
