ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಅಡ್ವೋಕೇಟ್ ಪ್ರಶಾಂತ್ ಭೂಷಣ್ ಅವರನ್ನು ದೋಷಿ ಎಂದು ಪರಿಗಣಿಸಿದ ಸುಪ್ರೀಂ ಕೋರ್ಟ್​ ಸೋಮವಾರ ಒಂದು ರೂಪಾಯಿ ದಂಡ ವಿಧಿಸಿದೆ. ಸೆಪ್ಟೆಂಬರ್ 15ರೊಳಗೆ ದಂಡ ಪಾವತಿಸಬೇಕು ಇಲ್ಲವೇ ಮೂರು ತಿಂಗಳ ಜೈಲು ಶಿಕ್ಷೆ ಅನುಭವಿಸಬೇಕು ಮತ್ತು ಮೂರು ವರ್ಷ ಕಾಲ ವಕೀಲಿಕೆ ಮಾಡುವಂತಿಲ್ಲ ಎಂದು ಕೋರ್ಟ್ ತನ್ನ ತೀರ್ಪಿನಲ್ಲಿ ಆದೇಶಿಸಿದೆ.
ಪ್ರಶಾಂತ್ ಭೂಷಣ್ ಅವರು ಜೂನ್ 29 ರಂದು ಮಾಡಿದ್ದ ಎರಡು ಟ್ವೀಟ್​ಗಳ ಕಾರಣಕ್ಕೆ ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್​ ಆಗಸ್ಟ್ 14ರಂದು ಭೂಷಣ್ ತಪ್ಪಿತಸ್ಥ ಎಂದು ಘೋಷಿಸಿತ್ತು. ನಂತರ ಆಗಸ್ಟ್ 20ರ ವಿಚಾರಣೆ ವೇಳೆ ಶಿಕ್ಷೆಯ ವಿಚಾರವಾಗಿ ವಾದಗಳನ್ನು ಆಲಿಸಿ ತೀರ್ಪನ್ನು ಆಗಸ್ಟ್ 25ರಂದು ಕಾಯ್ದಿರಿಸಿತ್ತು.
https://www.vijayavani.net/contempt-of-court-supreme-court-should-reject-the-vindictive-petitions-against-prashant-bhushan/
ಕರುಣೆ ಬೇಡ, ಶಿಕ್ಷೆ ಎದುರಿಸಲು ಸಿದ್ಧ: ‘ಅಪರಾಧಿ’ ವಕೀಲ ಪ್ರಶಾಂತ್‌ ಭೂಷಣ್‌ ಹೇಳಿಕೆ

ಸುಪ್ರೀಂಕೋರ್ಟ್‌ಗೆ ಅವಹೇಳನ- ಖ್ಯಾತ ಹಿರಿಯ ವಕೀಲ ಪ್ರಶಾಂತ್‌ ಭೂಷಣ್‌ ಅಪರಾಧಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × five =
Remember me
