ನವದೆಹಲಿ: ರಾಷ್ಟ್ರದಲ್ಲಿ ಜಾರಿಯಾಗಿರುವ ಲಾಕ್​ಡೌನ್​ ಅವಧಿ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಏ. 27ರ ಸೋಮವಾರ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮತ್ತೊಂದು ಸುತ್ತಿನ ಸಂವಾದ ನಡೆಸಲಿದ್ದಾರೆ.
ಕರೊನಾ ವೈರಸ್​ ನಿಯಂತ್ರಣ, ಲಾಕ್​ಡೌನ್​ ಅಂತ್ಯಗೊಳಿಸಬೇಕೆ, ಅಥವಾ ಮುಂದುವರೆಸಬೇಕೆ? ಯಾವ ಕ್ಷೇತ್ರಗಳಿಗೆ ಲಾಕ್​ಡೌನ್​ನಿಂದ ವಿನಾಯಿತಿ ನೀಡಬೇಕು ಎಂಬುದರ ಬಗ್ಗೆ ಅವರು ವಿಡಿಯೋ ಕಾನ್ಫರೆನ್ಸ್​ ಮೂಲಕ ರಾಷ್ಟ್ರದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಲಿದ್ದಾರೆ.
ರಾಷ್ಟ್ರದಲ್ಲಿ ಬುಧವಾರ ಸಂಜೆ ವೇಳೆಗೆ 20,471 ಮಂದಿಗೆ ಕರೊನಾ ವೈರಸ್​ ಸೋಂಕು ತಗುಲಿದ್ದು, ಇವರದಲ್ಲಿ 652 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಕೇರಳ, ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವೊಂದು ರಿಯಾಯಿತಿ ದೊರೆಯಬಹುದು ಎಂದು ನಿರೀಕ್ಷಿಸಲಾಗಿದೆ. (ಏಜೆನ್ಸೀಸ್​)
ಲಾಕ್​ಡೌನ್​ನಿಂದ ಮನೆ ಸೇರಿರುವವರನ್ನು ರಂಜಿಸಲು ಫ್ಲೋರಿಡಾದ ಮಹಿಳೆ ಮಾಡಿದ್ದು ಏನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 5 =
Remember me
