ನವದೆಹಲಿ:ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ  ಸಲ್ಲಿಸಿದರು.
ರಾಷ್ಟ್ರಪತಿಗಳು ರಾಜೀನಾಮೆ ಅಂಗೀಕರಿಸಿದ್ದಾರೆ. 17ನೇ ಲೋಕಸಭೆ ವಿಸರ್ಜನೆಯ ಆಗಬೇಕಿರುವ ಹಿನ್ನೆಲೆಯಲ್ಲಿ ಅವರು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.
प्रधानमंत्री@narendramodiने राष्ट्रपति भवन में राष्ट्रपति द्रौपदी मुर्मु से मुलाकात की। प्रधानमंत्री ने अपना और केन्द्रीय मंत्रिपरिषद का त्यागपत्र सौंपा। राष्ट्रपति ने त्यागपत्र स्वीकार करते हुए प्रधानमंत्री तथा उनके सहयोगियों से नई सरकार के गठन तक अपने पद पर बने रहने का…pic.twitter.com/n9yri078uH
— President of India (@rashtrapatibhvn)June 5, 2024

ಸದ್ಯ ಮೋದಿಯವರು ಉಸ್ತುವಾರಿ ಪ್ರಧಾನಿಯಾಗಿ ಮುಂದುವರಿಯಲಿದ್ದು, ಜೂನ್‌ 8ರಂದು ನೂತನ ಸರಕಾರದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ರಾಷ್ಟ್ರಪತಿಗಳು ನೂತನ ಪ್ರಧಾನಿ ಹಾಗೂ ಸಚಿವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
