ಸುಲ್ತಾನ್‌ಪುರ:2018ರಲ್ಲಿ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಅಕ್ಷೇಪಾರ್ಹ ಹೇಳಿಕೆ ಕುರಿತು ಬಿಜೆಪಿ ನಾಯಕರೊಬ್ಬರು ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುಲ್ತಾನ್‌ಪುರ ವಿಶೇಷ ನ್ಯಾಯಾಲಯವನ್ನು ರಾಹುಲ್​ಗೆ ಜಾಮೀನು ಮಂಜೂರು ಮಾಡಿದೆ.
ಇದನ್ನೂ ಓದಿ:‘ಕಿತ್ತೋದ್ ನನ್ ಮಗ’ ಹೇಳಿಕೆ ತಿರುಚಿ, ಅಪಪ್ರಚಾರ ಮಾಡಲಾಗ್ತಿದೆ; ಪೊಲೀಸರಿಗೆ ಜಗ್ಗೇಶ್ ದೂರು
ಕರ್ನಾಟಕ ಚುನಾವಣೆಯ ಸಂದರ್ಭದಲ್ಲಿ ಮೇ 8ರಂದು ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಮಿತ್​ ಶಾ ವಿರುದ್ಧ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಮಾಡಿದ ಆರೋಪದಡಿ ರಾಹುಲ್​ ಗಾಂಧಿ ವಿರುದ್ಧ ವಿಜಯ್ ಮಿಶ್ರಾ ಅವರು ಆಗಸ್ಟ್ 4, 2018ರಂದು ಮಾನನಷ್ಟ ಮೊಕದ್ದಮೆ ಹೂಡಿದ್ದರು.
ಬಿಜೆಪಿಯು ಪ್ರಾಮಾಣಿಕ ಮತ್ತು ಸ್ವಚ್ಛ ರಾಜಕಾರಣದಲ್ಲಿ ನಂಬಿಕೆ ಇದೆ ಎಂದು ಹೇಳಿಕೊಳ್ಳುತ್ತದೆ. ಆದರೆ ಕೊಲೆ ಪ್ರಕರಣದ ಆರೋಪಿಯಾಗಿರುವ ವ್ಯಕ್ತಿಯನ್ನು (ಅಮಿತ್ ಶಾ) ತಮ್ಮ ಪಕ್ಷದ ಅಧ್ಯಕ್ಷರನ್ನಾಗಿ ಕೂರಿಸಿದೆ ಎಂದು ರಾಹುಲ್ ಗಾಂಧಿಯ ಅಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ರಾಹುಲ್​ ಬಿಜೆಪಿ ಪಕ್ಷದ ಪ್ರಮುಖ ನಾಯಕರೊಬ್ಬರಿಗೆ ಕೊಲೆಗಾರ ಎಂದು ಹೇಳಿರುವುದು ಸರಿಯಲ್ಲ ಎಂದು ಮಿಶ್ರಾ ನ್ಯಾಯಾಲಯಕ್ಕೆ ತಿಳಿಸಿದ್ದರು,(ಏಜೆನ್ಸೀಸ್).
ಸ್ಟಾರ್​​ ನಟಿಯರ ಮಧ್ಯೆ ನಿಂತಿರುವ ಈತ ಯಾರು ಗೊತ್ತೇ? ಫೋಟೋ ನೋಡಿದ್ರೆ ಖಂಡಿತ ತಿಳಿಯಲ್ಲ, ಸುದ್ದಿ ಓದಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − seven =
Remember me
