ಲಖನೌ:ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಕಾರ್ಯ ಬುಧವಾರ ಪ್ರಾರಂಭವಾಗಲಿದೆ.
ರುಧ್ರಾಭಿಷೇಕದ ಬಳಿಕ ಮಂದಿರ ನಿರ್ವಣದ ಪ್ರಮುಖ ಕಾರ್ಯ ಆರಂಭಿಸಲಾಗುತ್ತದೆ ಎಂದು ಸ್ವಾಮಿ ವಾಸುದೇವಾನಂದ ಸರಸ್ವತಿ ತಿಳಿಸಿದ್ದಾರೆ.
ಇನ್ನು 2 ವರ್ಷ ಗಳಲ್ಲಿ ಮಂದಿರ ನಿರ್ಮಾಣ ಪೂರ್ಣಗೊಳ್ಳಬಹುದು. ಕರೊನಾ ಬಿಕ್ಕಟ್ಟಿನ ಕಾರಣ ಭೂಮಿ ಪೂಜೆ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸುವುದಿಲ್ಲ ಎಂದಿದ್ದಾರೆ.
ಪಾಕ್​​ನಲ್ಲಿ ಮಾಸ್ಕ್​ ಧರಿಸದೆ ಹೊರಗೆ ಬಂದರೆ ಶಾಕ್​ ಟ್ರೀಟ್​ಮೆಂಟ್​; ಸತ್ತೇ ಹೋದಷ್ಟು ನೋವು ಎಂದ ಶಿಕ್ಷೆಗೊಳಗಾದವ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 7 =
Remember me
