ಗಾಂಜಾ ಮತ್ತು ಭಾಂಗ್ ಹೊಂದಿದ್ದಕ್ಕಾಗಿ ಶಂಭು ಅಗರ್ ವಾಲ್ ಮತ್ತು ಅವರ ಮಗನನ್ನು 2018ರ ಡಿ.14 ರಂದು ಬಂಧಿಸಲಾಗಿತ್ತು. ವಿಚಾರಣೆಯ ಸಮಯದಲ್ಲಿ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ರಾಮ್ ಶರ್ಮಾ ಅವರ ನ್ಯಾಯಾಲಯವು ತನಿಖಾಧಿಕಾರಿ ಜೈಪ್ರಕಾಶ್ ಪ್ರಸಾದ್ ಅವರಿಗೆ ಮುಟ್ಟುಗೋಲು ಹಾಕಿಕೊಂಡ ವಸ್ತುಗಳನ್ನು ಪ್ರದರ್ಶಿಸುವಂತೆ ನಿರ್ದೇಶನ ನೀಡಿತ್ತು.
ಆದರೆ ನ್ಯಾಯಾಲಯದ ಆದೇಶದಂತೆ ಪೊಲೀಸರಿಗೆ ವಶಪಡಿಸಿಕೊಂಡ ವಸ್ತುಗಳನ್ನು ಹಾಜರುಪಡಿಸಲು ಸಾಧ್ಯವಾಗಲಿಲ್ಲ. ಈ ವಸ್ತುವನ್ನು ಇಲಿಗಳು ತಿಂದಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ವಶಪಡಿಸಿಕೊಂಡ ವಸ್ತುಗಳನ್ನು ಇಲಿಗಳು ನಾಶಪಡಿಸಿವೆ ಎಂದು ತನಿಖಾಧಿಕಾರಿ ಏಪ್ರಿಲ್ 6 ರಂದು ವರದಿ ಸಲ್ಲಿಸಿದ್ದಾರೆ.
ಇತ್ತ ಆರೋಪಿ ಶಂಭು ಮತ್ತು ಅವರ ಮಗನ ಪರ ವಕೀಲರು ಹೇಳಿಕೆ ನೀಡಿದ್ದು, ತಮ್ಮ ಕಕ್ಷಿದಾರರ ವಿರುದ್ಧ ಸುಳ್ಳು ಕೇಸ್ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ವಕೀಲ ಅಭಯ್ ಭಟ್ ಅವರು ಕಾನೂನಿನ ಆಧಾರದ ಮೇಲೆ ಕಾನೂನು ತನ್ನ ಕ್ರಮವನ್ನು ತೆಗೆದುಕೊಳ್ಳುತ್ತದೆ ಮತ್ತು ವಶಪಡಿಸಿಕೊಂಡ ವಸ್ತುಗಳನ್ನು ಪೊಲೀಸರು ಏಕೆ ಹಾಜರುಪಡಿಸಲು ಸಾಧ್ಯವಾಗಲಿಲ್ಲ ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸುವಂತೆ ಧನ್ಬಾದ್ ಪೊಲೀಸ್ ವರಿಷ್ಠಾಧಿಕಾರಿ ಆದೇಶಿಸಿದ್ದಾರೆ.
‘ಪುಷ್ಪ 2’ ಟೀಸರ್ ಬಿಡುಗಡೆ: ಗಡಗಡ ನಡುಗಿಸುತ್ತೆ ಅಲ್ಲು ಅರ್ಜುನ್ ‘ಗಂಗಮ್ಮ’ ಅವತಾರ..!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × five =
Remember me
