ಪಟನಾ: ಬಿಹಾರದಲ್ಲಿ ಮುಖ್ಯಮಂತ್ರಿಯವರ ಮಹತ್ವಾಕಾಂಕ್ಷೆಯ ಜಲ್, ಜೀವನ್, ಹರಿಯಾಲಿ ಎಂಬ ಕಾರ್ಯಕ್ರಮ ಭಾನುವಾರ ಪಟನಾದ ಗಾಂಧಿ ಮೈದಾನದಲ್ಲಿ ಉದ್ಘಾಟನೆಯಾಗಿದೆ.
ಜಲ, ಜೀವನ ಮತ್ತು ಹಸಿರು ಎಂಬ ಈ ಕಾರ್ಯಕ್ರಮ ಹವಾಮಾನ ವೈಪರೀತ್ಯ ಮತ್ತು ಸಾಮಾಜಿಕ ಅನಿಷ್ಠಗಳನ್ನು ದೂರಗೊಳಿಸುವ ಪ್ರಯತ್ನದ ಉದ್ದೇಶ ಹೊಂದಿದೆ. ಇದರ ಉದ್ಘಾಟನೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್, ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಮತ್ತು ಇತರೆ ಸಚಿವರು ಪಾಲ್ಗೊಂಡಿದ್ದರು.
ಈ ಕಾರ್ಯಕ್ರಮದ ಮೂಲಕ ಸರ್ಕಾರ, ಮದ್ಯಪಾನ, ಬಾಲ್ಯವಿವಾಹ, ವರದಕ್ಷಿಣೆ ಪಿಡುಗು ಇತ್ಯಾದಿ ಸಾಮಾಜಿಕ ಅನಿಷ್ಠಗಳನ್ನೂ ದೂರ ಮಾಡಲು ಪ್ರಯತ್ನಿಸುತ್ತಿದೆ. ಇಂದು ಮಾನವ ಸರಪಣಿಯನ್ನೂ ಗಾಂಧಿ ಮೈದಾನದಲ್ಲಿ ನಡೆಸಲಾಗಿತ್ತು.
ಇದಕ್ಕೆ ಪೂರಕವಾಗಿ ಮುಜಾಫರ್​ಪುರ ಜಿಲ್ಲೆ ಬೋಛಾ ತಾಲೂಕಿನ ಗಂಡಕ್ ನದಿಯಲ್ಲಿ ದೋಣಿಗಳ ಸರಪಣಿಯನ್ನು ಅಥೂರ್ ಗ್ರಾಮದ ನಿವಾಸಿಗಳು ನಿರ್ಮಿಸಿ ಜನಜಾಗೃತಿ ಮೂಡಿಸಿದ್ದಾರೆ. (ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 5 =
Remember me
