ವಿಜಯವಾಡ: ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ವಿಜಯವಾಡ-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯ ಗೌರವರಂ ಗ್ರಾಮದ ಬಳಿ ಕಾರೊಂದು ಮೋರಿಗೆ ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ. ಒಬ್ಬರು ಗಾಯಗೊಂಡಿದ್ದಾರೆ. ಮೃತಪಟ್ಟವರಲ್ಲಿ ಇಬ್ಬರು ಮಹಿಳೆಯರು ಸೇರಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಕಾರು ಮೋರಿಗೆ ಡಿಕ್ಕಿ ಹೊಡೆದಿದೆ. ನಾಗಾರ್ಜುನ ಸಾಗರ್ ಎಡದಂಡೆ ಕಾಲುವೆಯ ಮೇಲಿನ ಸೇತುವೆಯ ಮೇಲೆ ಈ ದುರ್ಘಟನೆ ಸಂಭವಿಸಿದೆ.
ಮಹಿಳೆಯರು ಸ್ಥಳದಲ್ಲಿಯೇ ಮೃತಪಟ್ಟರೆ, ಉಳಿದ ಗಾಯಗೊಂಡವರನ್ನು ಜಗ್ಗಯ್ಯಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಆರು ತಿಂಗಳ ಮಗು ಮತ್ತು ಓರ್ವ ಪುರುಷ ಮೃತಪಟ್ಟಿದ್ದಾರೆ.
ಸಮಾರಂಭವೊಂದಕ್ಕೆ ಪಶ್ಚಿಮ ಗೋದಾವರಿ ಜಿಲ್ಲೆಯ ಜಂಗಾರೆಡ್ಡಿ ಗುಡೆಂಗೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಲಗುವಾಗಲೂ ನಾನು ಬೇಡ, ಅವಳಿಗೆ ಮೊಬೈಲ್‌ ಬೇಕು: ಇಂಥ ಪತ್ನಿಯಿಂದ ಡಿವೋರ್ಸ್‌ ಪಡೆದುಕೊಳ್ಳಬಹುದಾ?

ಫಸ್ಟ್‌ನೈಟ್‌ನಲ್ಲೇ ಪತಿ ದಂಗು! ಪತ್ನಿ ಹೆಣ್ಣಲ್ಲ, ಅವಳಿಗೆ ‘ಅದರ ಬದಲು ಇದಿದೆ’ ಎಂದು ಕೋರ್ಟ್‌ ಮೆಟ್ಟಿಲೇರಿದ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 12 =
Remember me
