ಅಮರಾವತಿ:ದೇವರ ದರ್ಶನಕ್ಕೆಂದು ಬಂದ ಭಕ್ತರು ಇಂದು ನಸುಕಿನ ವೇಳೆ ಭೀಕರ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ನಡೆದಿದೆ.
ಟೆಂಪೋ ಮತ್ತು ಸರಕು ತುಂಬಿದ್ದ ಲಾರಿಯ ನಡುವೆ ನಡೆದ ಈ ಭೀಕರ ರಸ್ತೆ ಅಪಘಾತದಲ್ಲಿ ಐವರು ಮಹಿಳೆಯರು ಸೇರಿದಂತೆ ಎಂಟು ಮಂದಿ ಮೃತಪಟ್ಟಿದ್ದು ಇನ್ನು ಆರು ಮಂದಿ ಸ್ಥಿತಿ ಚಿಂತಾಜನಕವಾಗಿದೆ.
ಬುಚ್ಚಿರೆಡಿಪಲೆಂ ಮಂಡಲಂ ದಾಮರಮಡುಗು ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ. ಮೃತಪಟ್ಟವರೆಲ್ಲರೂ ಶ್ರೀಶೈಲಂ ದೇವಸ್ಥಾನಕ್ಕೆ ಭೇಟಿಕೊಟ್ಟು ಸುತ್ತಮುತ್ತಲಿನ ದೇವಾಲಯಕ್ಕೆ ಭೇಟಿ ನೀಡಲು ಹೋಗಿದ್ದರು. ಎಲ್ಲರೂ ತಮಿಳುನಾಡು ಮೂಲದವರು ಎನ್ನಲಾಗಿದೆ.
ಇಂದು ನಸುಕಿನ ಸುಮಾರು 2 ಗಂಟೆಗೆ ಈ ಘಟನೆ ಸಂಭವಿಸಿದೆ. ಮೃತಪಟ್ಟವರೆಲ್ಲರೂ ಟೆಂಪೋದಲ್ಲಿ ತೆರಳುತ್ತಿದ್ದರು, ಈ ವೇಳೆ ಸರಕು ತುಂಬಿದ್ದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎಂಟು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಎಲ್ಲರನ್ನೂ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಎರಡು ತಿಂಗಳು ಎಚ್ಚರ… ಎಚ್ಚರ : ನಿಯಮ ಉಲ್ಲಂಘಿಸಿದರೆ 10 ಸಾವಿರ ರೂವರೆಗೂ ದಂಡ

ಸುಂದರಿ ಸಿಕ್ಕಳೆಂದು ಹಿರಿಹಿರಿ ಹಿಗ್ಗಿದ ಯುವಕ: ಮೊದಲ ರಾತ್ರಿಯೇ ಕೊಟ್ಟಳೊಂದು ಶಾಕ್‌, ದಾಖಲಾಯ್ತು ದೂರು

ನಾನು ಗೆದ್ರೆ ಚಂದ್ರನಲ್ಲಿಗೆ ಟ್ರಿಪ್‌, ಹೆಲಿಕಾಪ್ಟರ್‌-ಮೂರಂತಸ್ತಿನ ಬಂಗ್ಲೆ ಕೊಡುವೆ… ಪ್ರಣಾಳಿಕೆ ನೋಡಿ ಹುಬ್ಬೇರಿಸಿದ್ರು, ಕಾರಣ ಕೇಳಿ ಭೇಷ್ ಎಂದ್ರು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nineteen − 1 =
Remember me
