ಚೆನ್ನೈ:ತಮಿಳಿನ ಪ್ರಖ್ಯಾತ ನಟ ಹಾಗೂ ದೇಸಿಯ ಮುರಪೊಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಸಂಸ್ಥಾಪಕ ವಿಜಯಕಾಂತ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ವಿಜಯಕಾಂತ್‌ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆರೋಗ್ಯದಲ್ಲಿ ಏರುಪೇರಾಗಿರುವುದಾಗಿ ವರದಿಯಾಗಿದೆ.
ಇಂದು ಬೆಳಗ್ಗೆ ತೀವ್ರವಾದ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ನಸುಕಿನ ಸುಮಾರು 3 ಗಂಟೆಗೆ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ ಎಂದು ಅವರ ಕುಟುಂಬದ ಮೂಲಗಳು ಹೇಳಿವೆ. ಕಳೆದ ವರ್ಷ ಕೋವಿಡ್‌ ಒಂದನೇ ಅಲೆಯಲ್ಲಿ ಇವರಿಗೆ ಸೋಂಕು ತಗುಲಿತ್ತು. ಚೆನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು ಹಾಗೂ ಚಿಕಿತ್ಸೆ ಪಡೆದ ಕೆಲವು ದಿನಗಳ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.
ಹೆಣ್ಣುಮಕ್ಕಳೆಂದ್ರೆ ಏನೆಂದುಕೊಂಡಿದ್ದೀರಿ? ಅವಳಿಗೆ ಮಕ್ಕಳಾದ್ರೆ ನಿಮ್ಮನ್ನ ಅಪ್ಪ ಎನ್ನಬೇಕೊ? ಅವಳ ಪತಿಯನ್ನೊ?

ಸಾಮಾಜಿಕವಾಗಿ, ನೈತಿಕವಾಗಿ ಒಪ್ಪದ ಸಂಬಂಧ ಲಿವ್‌ ಇನ್‌ ರಿಲೇಷನ್‌ ಎಂದ ಹೈಕೋರ್ಟ್‌- ಜೋಡಿ ಅರ್ಜಿ ವಜಾ

‘ಗೋಡೆ ತೆಳ್ಳಗಿದ್ದು, ಸೆಕ್ಸ್‌ ಮಾಡುವಾಗ ಪ್ಲೀಸ್‌ ಸೌಂಡ್‌ ಮಾಡಬೇಡಿ, ಅಕ್ಕಪಕ್ಕದವರಿಗೆ ಒಂಥರಾ ಆಗುತ್ತೆ’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 14 =
Remember me
