ಜಬಲ್​ಪುರ್​:ಕಾಂಗ್ರೆಸ್​ ಶಾಸಕನ ಮಗ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಜಬಲ್‌ಪುರದಲ್ಲಿ ನಡೆದಿದೆ.
16 ವರ್ಷದ ವೈಭವ್‌ ಆತ್ಮಹತ್ಯೆ ಮಾಡಿಕೊಂಡವ. ಈಗ ಜಬಲ್‌ಪುರದ ಬಾರ್ಗಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸಂಜಯ್​ ಯಾದವ್​ ಅವರ ಮಗ. ದ್ವಿತೀಯ ಪಿಯುಸಿ ಓದುತ್ತಿದ್ದ ವೈಭವ್‌ ತಲೆಗೆ ಗುಂಡು ಹಾರಿಸಿಕೊಂಡಿದ್ದಾನೆ. ಸ್ನಾನದ ಕೋಣೆಗೆ ಹೋಗಿ ಈ ರೀತಿ ಮಾಡಿಕೊಂಡಿದ್ದಾನೆ. ಗುಂಡಿನ ಶಬ್ದ ಕೇಳುತ್ತಲೇ ಧಾವಿಸಿದ ಕುಟುಂಬಸ್ಥರು ಕೂಡಲೇ ಆತನನ್ನು ಆಸ್ಪತ್ರೆಗೆ ಸೇರಿಸಿದರೂ ಆತ ಅದಾಗಲೇಪ್ರಾಣ ಕಳೆದುಕೊಂಡಿದ್ದ.
ಆತ್ಮಹತ್ಯೆಯ ಮುನ್ನ ತನ್ನೆಲ್ಲಾ ಸ್ನೇಹಿತರಿಗೆ ಕರೆ ಮಾಡಿದ್ದ ವೈಭವ್‌. ಇಷ್ಟು ದಿನ ತನ್ನ ಜತೆಗೆ ಕಳೆದಿರುವುದಕ್ಕೆ ಹಾಗೂ ತನ್ನ ಸ್ನೇಹಿತರಾಗಿರುವುದಕ್ಕೆ ಧನ್ಯವಾದ ಹೇಳಿದ್ದಾನೆ. ಕೊನೆಗೆ ನನ್ನ ಸಾವಿಗೆ ನಾನೇ ಕಾರಣ ಎಂದು ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ. ಸಾವಿಗೆ ನಿಖರ ಕಾರಣ ಏನು ಎನ್ನುವುದು ಕುಟುಂಬಸ್ಥರಿಗೂ ತಿಳಿದಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ, ‍ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
‘ನನಗೆ ಪದ್ಮಶ್ರೀ ಬಂದಿದೆ ಎಂದಾಗ ಕಣ್ಣೀರಾಗಿದ್ದಳು, ಪ್ರಶಸ್ತಿ ದಿನವೇ ಕಣ್ಮುಚ್ಚಿಬಿಟ್ಟಳು ಈ ಅಂಧನಿಗೆ ಬೆಳಕಾಗಿದ್ದ ನನ್ನ ಶಾಂತಾ…’

ಕೊಡವ ಮದುಮಗ ಗಡ್ಡ ಬಿಡುವಂತಿಲ್ಲ, ಮದ್ವೆಗಳಲ್ಲಿ ಮದ್ಯ ನಿಷಿದ್ಧ, ಬಿಚ್ಚುತಲೆ ಹೆಂಗಳೆಯರಿಗೆ ನೋ ಎಂಟ್ರಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × four =
Remember me
