ನವದೆಹಲಿ: ದೆಹಲಿಯಲ್ಲಿ ಒಂದೆಡೆ ರೈತರು ಹಾಗೂ ಅವರ ಹೆಸರಿನಲ್ಲಿ ಹಿಂಸಾಚಾರಿಗಳು ನಡೆಸುತ್ತಿರುವ ಪ್ರತಿಭಟನೆಯ ಕಾವು ಇನ್ನೂ ಮುಂದುವರೆದಿರುವ ನಡುವೆಯೇ ಇಂದು ಬೆಳಗ್ಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಮಿಯ ಕಂಪನಕ್ಕೆ ಜನರು ಬೆಚ್ಚಿಬಿದ್ದಿದ್ದಾರೆ.
ಪಶ್ಚಿಮ ದೆಹಲಿಯಲ್ಲಿ ಇಂದು 9.17 ರ ಸುಮಾರಿಗೆ ರಿಕ್ಟರ್ ಮಾಪಕದಲ್ಲಿ 2.8 ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ. ಕಂಪನದ ಅನುಭವ ಆಗುತ್ತಿದ್ದಂತೆಯೇ ಜನರು ಚೆಲ್ಲಾಪಿಲ್ಲಿಯಾಗಿ ಓಡಿರುವ ಬಗ್ಗೆ ವರದಿಯಾಗಿದೆ.
Earthquake of Magnitude 2.8 on the Richter scale occurred in West Delhi at 09:17 IST today: National Center for Seismology
— ANI (@ANI)January 28, 2021

15 ಕಿಲೋಮೀಟರ್ ಆಳದಲ್ಲಿ ಬೆಳಿಗ್ಗೆ 9:17ರ ಸುಮಾರಿಗೆ ಕಂಪನದ ಅನುಭವವಾಗಿದೆ. ಭೂಕಂಪದ ಕೇಂದ್ರ ರಾಷ್ಟ್ರ ರಾಜಧಾನಿಯ ವಾಯುವ್ಯಕ್ಕೆ 8 ಕಿ.ಮೀ(ವಾಯವ್ಯ) ಎಂದು ಸಂಸ್ಥೆ ತಿಳಿಸಿದೆ.
ಈ ಕುರಿತು ನ್ಯಾಷನಲ್ ಸೆಂಟರ್ ಫಾರ್ ಸೆಯಿಸ್ಟ್ ಆಫ್ ಸೆಂಟರಿಸ್ಟ್ (ಎನ್ ಸಿಎಸ್) ತಿಳಿಸಿದೆ. ಇನ್ನಷ್ಟು ಮಾಹಿತಿ ಇನ್ನೂ ಹೊರಬರಬೇಕಿದೆ.
ಮೆನೋಪಾಸ್‌ ನಂತರ ಪತ್ನಿಗೆ ಲೈಂಗಿಕಾಸಕ್ತಿಯೇ ಇಲ್ಲ- ನನಗೆ ದಿಕ್ಕೇ ತೋಚದಾಗಿದೆ; ಇದಕ್ಕೆ ಪರಿಹಾರವಿಲ್ಲವೆ?

ಕರೊನಾ ಬಂದಿದ್ದು ಶಿವನ ಕೂದಲಿನಿಂದ- ಸ್ವಂತ ಮಕ್ಕಳನ್ನು ಕೊಂದು ಪೊಲೀಸರೆದುರು ಕುಣಿದಾಡಿದರು

‘ಬಡಿಗೆ ಹಿಡಿದುಬನ್ನಿ, ಧ್ವಜವನ್ನೂ ತನ್ನಿ… ನಾನು ಹೇಳುತ್ತಿರುವುದೇನು ಅರ್ಥವಾಯ್ತಲ್ಲ… ಈಗ ಇಷ್ಟು ಸಾಕು…’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + twelve =
Remember me
