ಮೀರತ್ (ಉತ್ತರ ಪ್ರದೇಶ) :10ನೇ ತರಗತಿಯ ವಿದ್ಯಾರ್ಥಿನಿಯನ್ನು ಗ್ಯಾಂಗ್​ರೇಪ್​ ಮಾಡಿ ವಿಷ ಕುಡಿಸಿ ಸಾಯಿಸಿದ ಭಯಾನಕ ಘಟನೆ ಉತ್ತರ ಪ್ರದೇಶದ ಮೀರತ್​ನಲ್ಲಿ ನಡೆದಿದೆ.
ವಿದ್ಯಾರ್ಥಿನಿ ಟ್ಯೂಷನ್​ ಮುಗಿಸಿ ಮನೆಗೆ ಬರುತ್ತಿದ್ದ ವೇಳೆ ಸರ್ದಾನ ಕೋಟ್ವಾಲಿ ಪ್ರದೇಶದ ಬಳಿ ಆಕೆಯನ್ನು ಅಪಹರಿಸಿದ ದುಷ್ಕರ್ಮಿಗಳು ಅತ್ಯಾಚಾರ ಎಸಗಿದ್ದಾರೆ, ನಂತರ ಆಕೆಗೆ ವಿಷ ನೀಡಿದ್ದಾರೆ. ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಬಾಲಕಿ ಅದೇ ಕಂಡೀಷನ್​ನಲ್ಲಿ ಮನೆಗೆ ಬಂದಿದ್ದಾಳೆ.
ಕೂಡಲೇ ಘಟನೆ ಕುರಿತು ವಿವರಣೆ ನೀಡಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿಯೇ ಬಾಲಕಿ ಪ್ರಾಣ ಕಳೆದುಕೊಂಡಿದ್ದಾಳೆ.
ನಾಲ್ವರು ಯುವಕರು ಈ ದುಷ್ಕೃತ್ಯ ಎಸಗಿದ್ದಾರೆ ಎಂದು ಬಾಲಕಿ ಹೇಳಿದ್ದಾಳೆ. ಪಕ್ಕದ ಹಳ್ಳಿಯ ನಿವಾಸಿಗಳಾದ ಸಂಜಯ್ ಎಂಬುವವರ ಮಗ ಲಖನ್ ಮತ್ತು ಬಲವಂತ್ ಅಲಿಯಾಸ್ ಮುರಳಿ ಎನ್ನುವವರ ಮಗ ವಿಕಾಸ್ ಮತ್ತು ಇನ್ನಿಬ್ಬರ ಹೆಸರನ್ನು ಬಾಲಕಿ ಹೇಳಿದ್ದಾಳೆ. ಲಖನ್ ಮತ್ತು ವಿಕಾಸ್ ಬಂಧನವಾಗಿದ್ದು ಉಳಿದಿಬ್ಬರನ್ನು ಶೀಘ್ರದಲ್ಲೇ ಬಂಧಿಸುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಬಾಲಕಿಯ ಮನೆಯ ಬಳಿಯೇ ಇರುವ ಟವರ್ ಒಂದರ ಬಳಿ ಕಾಪಸಾಡ್ ಗ್ರಾಮದ ನಾಲ್ವರು ಯುವಕರು ಅಪಹರಿಸಿ ರೇಪ್ ಮಾಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
50 ವರ್ಷಗಳ ಬಳಿಕ ಪ್ರೇಮಿಗಳ ಮಿಲನ… 82 ವರ್ಷದ ಅಜ್ಜನಲ್ಲಿ ಪುಳಕ… ಇದು ಡಿಫರೆಂಟ್​ ಲವ್​ ಸ್ಟೋರಿ…

ವಿಶೇಷ ವ್ಯಕ್ತಿಯನ್ನು ಭೇಟಿಯಾಗಲು ಬಂದು ದೇವರ ಮುಂದೆ ಕಣ್ಣೀರು ಸುರಿಸಿದ ನಟಿ ಕಂಗನಾ ರಣಾವತ್​

ಮಗು ಗರ್ಭದಲ್ಲಿದ್ದಾಗಲೇ ಮತ್ತೊಮ್ಮೆ ಗರ್ಭ ಧರಿಸಿದ ಮಹಿಳೆ- ನಂಬಲು ಆಗ್ತಿಲ್ವಾ? ಈ ಘಟನೆ ಓದಿ..

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nineteen + 6 =
Remember me
