ಉತ್ತರ ಪ್ರದೇಶ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ಮೊದಲ ಬಾರಿಗೆ ಜಾರಿಗೆ ತಂದ ಬೆನ್ನಲ್ಲೇ ಬಿಜೆಪಿ ಆಡಳಿತ ಇರುವ ಕೆಲವು ಸರ್ಕಾರಗಳು ಇದನ್ನು ಜಾರಿಗೆ ತಂದಿವೆ.
ಇದೀಗ ಉತ್ತರ ಪ್ರದೇಶದ ಸರ್ಕಾರ ಕಾನೂನು ಜಾರಿಗೆ ತಂದು ಒಂದು ತಿಂಗಳು ಕಳೆದಿದೆ. ಈ ತಿಂಗಳಲ್ಲಿಯೇ ಅಚ್ಚರಿ ಎನಿಸುವಷ್ಟು ಕೇಸ್​ಗಳು ದಾಖಲಾಗಿದ್ದು, ಈ ಪರಿಯಲ್ಲಿ ಮತಾಂತರ ನಡೆಯುತ್ತಿವೆಯೇ ಎಂದು ಹುಬ್ಬೇರಿಸುವಂತಾಗಿದೆ.
18 ವರ್ಷ ಮೇಲ್ಪಟ್ಟ ಯುವತಿಯರು ಸ್ವ ಇಚ್ಛೆಯಿಂದ ಮತಾಂತರಗೊಂಡಿದ್ದರೆ,  ಅವರು ಅಂಥ ಹೇಳಿಕೆ ನೀಡಿದರೆ ಯಾರೇ ಅದರ ಮಧ್ಯೆ ಪ್ರವೇಶ ಮಾಡುವಂತಿಲ್ಲ ಎಂದು ಹೈಕೋರ್ಟ್​ ಒಳ್ಳೆಯ ಉದ್ದೇಶಕ್ಕೆ ಹೇಳಿದ್ದರೂ , ಮತಾಂತರಿಗಳಿಗೆ ಇದೊಂದು ರೀತಿಯಲ್ಲಿ ವರದಾನವಾದಂತಿದೆ.
ಹಿಂದೂ ಧರ್ಮದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡುತ್ತಿರುವ ಪ್ರಕರಣ ಒಂದೆಡೆಯಾದರೆ,  ಉತ್ತರ ಪ್ರದೇಶದ ಅಜ್ಮಾಘರ್​ನಲ್ಲಿ ಬಲವಂತವಾಗಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಸಂಬಂಧ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ತುಂಡು ತುಂಡಾದ ದೇಹದ ನಿಗೂಢ ರಹಸ್ಯ ಭೇದಿಸಿದ ಪೊಲೀಸರು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × five =
Remember me
