ಶ್ರೀನಗರ: ಜಮ್ಮು -ಕಾಶ್ಮೀರದ ಗಡಿಯಲ್ಲಿ ಕರ್ತವ್ಯ ನಿರತರಾಗಿದ್ದ ಗಡಿ ಭದ್ರತಾ ಪಡೆ ಸಿಬ್ಬಂದಿ ಅಸ್ವಸ್ಥಗೊಂಡಿದ್ದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ಸಾಗಿಸಲು ಅವರನ್ನು ಕರೆತರುವ ಹಿನ್ನೆಲೆಯಲ್ಲಿ ಹೊರಟಿದ್ದ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನಗೊಂಡಿದೆ. ಈ ಘಟನೆಯಲ್ಲಿ ಪೈಲಟ್​ ಮೃತಪಟ್ಟಿದ್ದು, ಸಹ ಪೈಲಟ್​ ಸ್ಥಿತಿ ಚಿಂತಾಜನಕವಾಗಿದೆ.
ಉತ್ತರ ಕಾಶ್ಮೀರದ ಗುರೆಜ್​ ವಲಯದಲ್ಲಿರುವ ಗಡಿ ನಿಯಂತ್ರಣಾ ರೇಖೆ ಬಳಿ ಈ ದುರ್ಘಟನೆ ಸಸಂಭವಿಸಿದೆ. ಭಾರತ-ಪಾಕಿಸ್ತಾನ ಗಡಿಯ ಬಳಿ ಇದು ಸಂಭವಿಸಿದೆ. ಹೆಲಿಕಾಪ್ಟರ್​ ಪತನಕ್ಕೆ ಕಾರಣ ತಿಳಿದಿಲ್ಲ. ಇದರಲ್ಲಿ ಪೈಲಟ್​ ಮತ್ತು ಸಹ ಪೈಲಟ್​ ಇದ್ದರು.
ಪತನಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಆ ಪ್ರದೇಶ ಸಂಪೂರ್ಣ ಹಿಮಾಚ್ಛಾದಿತವಾಗಿತ್ತು. ಹೀಗಾಗಿ ಪತನಕ್ಕೆ ಕೆಟ್ಟ ವಾತಾವರಣವೇ ಕಾರಣವಾಗಿರಬಹುದು ಎಂದೂ ಹೇಳಲಾಗಿದೆ.
ದೇಶದ ಮೊದಲ ಪ್ರಜೆ ಯಾರಾಗಲಿದ್ದಾರೆ? ಬಿಜೆಪಿಗೆ ಒಲಿಯಲಿದೆಯೇ ಅದೃಷ್ಟ?ಶುರುವಾಯ್ತು ಲೆಕ್ಕಾಚಾರ…

ಎಡಗೈಯಲ್ಲಿ ಊಟ ಮಾಡಿದ ವಧು! ರೊಚ್ಚಿಗೆದ್ದು ಹೊರ ನಡೆದೇಬಿಟ್ಟ ವರ… ದಾಂಡೇಲಿಯಲ್ಲೊಂದು ಘಟನೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 6 =
Remember me
