ಹೈದರಾಬಾದ್​:ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್​ ರಾವ್​ ಅವರಿಗೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ತೀವ್ರವಾದ ಜ್ವರ, ಹಾಗೂ ಹೃದಯದಲ್ಲಿ ಸ್ವಲ್ಪ ಸಮಸ್ಯೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮೂಲಗಳು ಹೇಳಿವೆ. ಹೈದರಾಬಾದ್​ನ ಯಶೋದಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ವೈದ್ಯರು ಆಂಜಿಯೋಗ್ರಾಂ ಪರೀಕ್ಷೆ ನಡೆಸಿದ್ದಾಗಿ ವರದಿಯಾಗಿದೆ.
ಕೆಸಿಆರ್​ ಹೃದಯದಲ್ಲಿ ಯಾವುದೇ ಬ್ಲಾಕ್​ಗಳು ಕಂಡು ಬಂದಿಲ್ಲ. ಇನ್ನು ಕೆಲವೇ ಹೊತ್ತಲ್ಲಿ ಸಿಟಿ ಸ್ಕ್ಯಾನ್​ ಮತ್ತು ಎಂಆರ್​ಐ ಸ್ಕ್ಯಾನ್​ಗಳನ್ನೂ ಮಾಡಲಾಗುವುದು ಎಂದು ವೈದ್ಯ ಎಂ.ವಿ.ರಾವ್ ಮಾಹಿತಿ ನೀಡಿದ್ದಾರೆ.
ಪ್ರತಿವರ್ಷ ಫೆಬ್ರವರಿಯಲ್ಲಿ ಚಂದ್ರಶೇಖರ್​ ರಾವ್​ ಅವರಿಗೆ ನಾವು ಎಲ್ಲ ರೀತಿಯ ಆರೋಗ್ಯ ತಪಾಸಣೆಯನ್ನೂ ಮಾಡುತ್ತೇವೆ. ಇದೀಗ ಸ್ವಲ್ಪ ಜ್ವರ, ಹೃದಯದಲ್ಲಿ ನೋವು ಕಾಣಿಸಿಕೊಂಡಿದ್ದರಿಂದ ಚಿಕಿತ್ಸೆ ಮಾಡಲಾಗುತ್ತಿದೆ. ವರದಿ ಬಂದ ಬಳಿಕ ಅದನ್ನು ಆಧರಿಸಿ ಚಿಕಿತ್ಸೆ ಶುರು ಮಾಡುತ್ತೇವೆ ಎಂದು ವೈದ್ಯರು ತಿಳಿಸಿದ್ದಾರೆ. ಚಂದ್ರಶೇಖರ್​ ಅವರ ಮಗಳು ಶೋಭಾ ರಾವ್​ ಮತ್ತು ಮಗಳು ಕೆ.ಕವಿತಾ ಅವರು ಆಸ್ಪತ್ರೆಗೆ ದೌಡಾಯಿಸಿದ್ದಾರೆ.
VIDEO: ಆರು ಮಂದಿ ಸೇಮ್​ ಸೇಮ್​, ನನ್ನಮ್ಮ ಯಾರು? ಕೊನೆಗೂ ಕಂದಮ್ಮ ಸಕ್ಸಸ್​: ಕ್ಯೂಟ್​ ವಿಡಿಯೋಗೆ ನೆಟ್ಟಿಗರು ಫಿದಾ

ಎಡಗೈಯಲ್ಲಿ ಊಟ ಮಾಡಿದ ವಧು! ರೊಚ್ಚಿಗೆದ್ದು ಹೊರ ನಡೆದೇಬಿಟ್ಟ ವರ… ದಾಂಡೇಲಿಯಲ್ಲೊಂದು ಘಟನೆ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:thirteen + twenty =
Remember me
