ಲಖನೌ:ಕಾಂಗ್ರೆಸ್ ನಾಶ ಮಾಡಲು ಹೊರಗಿನವರು ಬೇಡ್ವೇ ಬೇಡ, ಅಕ್ಕ-ತಮ್ಮನೇ ಸಾಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.
ಉತ್ತರ ಪ್ರದೇಶ ಚುನಾವಣೆ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಜನರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಒಡಹುಟ್ಟಿದವರು ಕಾಂಗ್ರೆಸ್‌ನ್ನು ನಾಶ ಮಾಡುತ್ತಾರೆ, ಹೊರಗಿನವರ ಅಗತ್ಯವೇ ಇಲ್ಲ. ತಲೆಕೆಡಿಸಿಕೊಳ್ಳುವುದೇ ಬೇಡ ಎಂದು ಅವರು ಹೇಳಿದರು.
ಉತ್ತರಾಖಂಡದ ಜನತೆಗೆ ಕಾಂಗ್ರೆಸ್‌ ಬೇಡವಾಗಿದೆ. ಅಲ್ಲಿ ಕೂಡ ಹೋಗಿ ಇದನ್ನೇ ನಾನು ಹೇಳಿದ್ದೇನೆ. ಕಾಂಗ್ರೆಸ್‌ ಕೊನೆಗಾಣಿಸಲು ಹೊರಗಿನವರ ಅಗತ್ಯವೇ ಇಲ್ಲ ಎಂದು. ಅಕ್ಕ-ತಮ್ಮನೇ ಸಾಕು ಎಂದಿದ್ದಾರೆ ಯೋಗಿ.
ಉತ್ತರ ಪ್ರದೇಶದಲ್ಲಿ ಫೆ.10ರಿಂದ ಚುನಾವಣೆ ಆರಂಭವಾಗಿದ್ದು, 7 ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್‌ 10 ರಂದು ಫಲಿತಾಂಶ ಹೊರಬೀಳಲಿದೆ.
#WATCH| "The siblings (Rahul Gandhi and Priyanka Gandhi Vadra) are enough to ruin the Congress. No one else is needed for that," says Uttar Pradesh Chief Minister Yogi Adityanathpic.twitter.com/Oo9GiatNa3— ANI (@ANI)February 14, 2022
#WATCH| "The siblings (Rahul Gandhi and Priyanka Gandhi Vadra) are enough to ruin the Congress. No one else is needed for that," says Uttar Pradesh Chief Minister Yogi Adityanathpic.twitter.com/Oo9GiatNa3
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + twenty =
Remember me
