
ಲಖನೌ:ವರ್ಗಾವಣೆ ಬೇಕೆಂದರೆ ತನ್ನ ಪತ್ನಿಯನ್ನು ಒಂದು ರಾತ್ರಿ ಕಳುಹಿಸು ಎಂದು ಕಿರುಕುಳ ನೀಡಿದ ಮೇಲಧಿಕಾರಿಯ ವರ್ತನೆಗೆ ಬೇಸತ್ತ ನೌಕರನೋರ್ವ ಡೀಸೆಲ್​ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ವಿದ್ಯುತ್ ಇಲಾಖೆಯ ಜೂನಿಯರ್​ ಇಂಜಿನಿಯರ್​ ಆಗಿದ್ದ ಲಖಿಂಪುರ ನಿವಾಸಿಯಾದ ಗೋಕುಲ್​ ಪ್ರಸಾದ್​ (45) ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ತನಗೆ ತನ್ನ ಮೇಲಧಿಕಾರಿ ವರ್ಗಾವಣೆ ಬೇಕೆಂದರೆ ತನ್ನ ಪತ್ನಿಯನ್ನು ರಾತ್ರಿಗೆ ಕಳುಹಿಸು ಎನ್ನುತ್ತಿದ್ದ ಇದರಿಂದ ತಾನು ತುಂಬಾ ನೊಂದಿದ್ದೇನೆ. ಹಾಗಾಗಿ ಸಾಯುತ್ತಿದ್ದೇನೆ ಎಂದು ವಿಡಿಯೋ ಮಾಡಿ ತನಗೆ ತಾನೆ ಬೆಂಕಿ ಹಚ್ಚಿಕೊಂಡಿದ್ದಾನೆ.
ಇನ್ನು ಮೃತನ ಪತ್ನಿ ಕೂಡ ಅವರ ಮೇಲಧಿಕಾರಿಗಳು ಮೂರು ವರ್ಷಗಳಿಂದಲೂ ಕಿರುಕುಳ ನೀಡುತ್ತಿದ್ದಾರೆ. ಇದರಿಂದ ಖಿನ್ನತೆಗೂ ಒಳಗಾಗಿದ್ದರು ಎಂದು ದೂರಿನಲ್ಲಿ ಹೇಳಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + eight =
Remember me
