ಪಾಟ್ನಾ: ಬಿಹಾರದಲ್ಲಿ ಹಾಡಹಗಲೇ ದುಷ್ಕರ್ಮಿಗಳು ಅಟ್ಟಹಾಸ ಮೆದದಿದ್ದಾರೆ. ಹೌದು, ಅಕ್ರಮ ಶಸ್ತ್ರಾಸ್ತ್ರದ ತಪಾಸಣೆಗೆ ತೆರಳಿದ್ದ ಪೊಲೀಸ್ ತಂಡದ ಮೇಲೆ ದುಷ್ಕರ್ಮಿಗಳ ಗುಂಡಿನ ದಾಳಿ ನಡೆಸಿದ್ದಾರೆ.
ಬಿಹಾರದ ಸೀತಮರ್ಹಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ದಿನೇಶ್ ಶಾ ಮೃತಪಟ್ಟಿದ್ದಾರೆ. ಚೌಕಿದಾರ್ ಲಾಲ್‌ಬಾಬು ಸೇರಿದಂತೆ ಇನ್ನಿತರ ಪೊಲೀಸರಿಗೆ ಗಾಯವಾಗಿದೆ. ಅಕ್ರಮ ಮಧ್ಯ, ಶಸ್ತ್ರಾಸ್ತ್ರ ಸಾಗಾಣಿಕೆ ಸೇರಿದಂತೆ 12ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಪತ್ತೆ ಹಚ್ಚಲು ಕನ್ಯೆಯ ಗ್ರಾಮದ ಮೇಲೆ ದಾಳಿ ನಡೆಸಿದ್ದ ಪೊಲೀಸ್​ ತಂಡದ ಮೇಲೆ ದಾಳಿ ಮಾಡಲಾಗಿದೆ.
ಸ್ಥಳಕ್ಕೆ ಸೀತಮರ್ಹಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ದೌಡಾಯಿಸಿದ್ದು, ಆರೋಪಿಗಳ ಹಾಗೂ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ವರದಿಗಳು ತಿಳಿಸಿವೆ. (ಏಜೇನ್ಸಿಸ್)
ಗಂಡನಿಗೆ ಪ್ರೀತಿ ತೋರಿಸಲು ಮುಗ್ಧ ಜಿರಾಫೆಯ ಹೃದಯ ಕಿತ್ತ ಹಂತಕಿ…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − five =
Remember me
