ನವದೆಹಲಿ:ಎಂಟು ಸೀಟಿನ ವಾಹನಗಳಿಗೆ ಆರು ಏರ್​ಬ್ಯಾಗ್​ ಇರಲೇಬೇಕೆಂದು ಕೇಂದ್ರ ಸಾರಿಗೆ ಸಚಿವ ನಿತಿನ್​ ಗಡ್ಕರಿ ತಿಳಿಸಿದ್ದಾರೆ. ವಾಹನಗಳನ್ನು ಮತ್ತಷ್ಟು ಸುರಕ್ಷತೆ ಹೆಚ್ಚಿಸುವ ಅನಿವಾರ್ಯವಿದ್ದು, ದೇಶದಲ್ಲಿ ಪ್ರತಿವರ್ಷ ರಸ್ತೆ ಅಪಘಾತದಿಂದಲೇ 5 ಲಕ್ಷಕ್ಕೂ ಅಧಿಕ ಮಂದಿ ಮೃತಪಡುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ವಿಶ್ವದಲ್ಲೇ ಭಾರತದಲ್ಲೇ ಅಧಿಕ ಮಂದಿ ಅಪಘಾತದಲ್ಲಿ ಮೃತಪಡುವವರ ಸಂಖ್ಯೆ ಅಧಿಕವಾಗಿದ್ದು, ಇದಕ್ಕೆ ವಾಹನಗಳು ಸುರಕ್ಷತಾ ಕ್ರಮ ವೈಫಲ್ಯವೂ ಆಗಿವೆ. ವಾಹನ ತಯಾರಿಕಾ ಕಂಪನಿಗಳು ಈ ಬಗ್ಗೆ ಹೆಚ್ಚು ಒತ್ತು ನೀಡಬೇಕಿದೆ ಎಂದುಉ ಅವರು ಹೇಳಿದ್ದಾರೆ.
ವಿಶ್ವದ ಬಹುತೇಕ ರಾಷ್ಟ್ರಗಳಿಗೆ ಹೋಲಿಸಿದರೆ, ಭಾರತದಲ್ಲಿ ವಾಹನಗಳ ಸಂಖ್ಯೆಯೂ ಅಧಿಕವಾಗಿದ್ದು, ಶೇ.11ರಷ್ಟು ಸಾವಿನ ಪ್ರಮಾಣವೂ ಇದೆ. ಪ್ರತಿ ಗಂಟೆಗೆ 17ಮಂದಿ ಮೃತಪಡುತ್ತಿದ್ದು, 10 ಅಪಘಾತ ಪ್ರಕರಣದಲ್ಲಿ 6 ವಾಣಿಜ್ಯ ವಾಹನಗಳು ಸೇರಿದ್ದು, ಇದರಿಂದ ವರ್ಷಕ್ಕೆ 48,000ಕೋಟಿ ರೂ. ನಷ್ಟವಾಗುತ್ತಿದೆ ಎಂದು ತಿಳಿಸಿದ್ದಾರೆ.
ಇನ್ನು ಮುಂದೆ ತಯಾರಾಗುವ ವಾಹನಗಳಿಗೆ ರೇಟಿಂಗ್​ ಕೂಡ ನೀಡಲಾಗುವುದು. ಜನರ ಸುರಕ್ಷತೆಯ ಮಾನದಂಡವನ್ನು ಆಧರಿಸಿ ಈ ರೇಟಿಂಗ್​ ಸಿಗಲಿದೆ. ಇದರಿಂದ ಅಪಘಾತವನ್ನು ತಡೆಗಟ್ಟುವ ಉದ್ದೇಶವನ್ನು ಸರ್ಕಾರ ಹೊಂದಿದ್ದು, ವಾಹನ ತಯಾರಕಾ ಖಂಪನಿಗಳು ಅಗತ್ಯವಾಗಿ ಈ ನಿಯಮ ಪಾಲಿಸಬೇಕು ಎಂದು ಹೇಳಿದ್ದಾರೆ.(ಏಜೆನ್ಸೀಸ್​)
ಒಂದೇ ಕುಟುಂಬದ 9 ಮಂದಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್​: ಪೊಲೀಸರ ತನಿಖೆಯಿಂದ ಬಯಲಾಯ್ತು ಸತ್ಯ!

ಈಜುಕೊಳದಲ್ಲೇ ಪ್ರಜ್ಞೆ ತಪ್ಪಿದ ಈಜುಗಾರ್ತಿಯನ್ನು ರಕ್ಷಿಸಿದ ತಂಡದ ಕೋಚ್: ಸ್ವಲ್ಪದರಲ್ಲೇ ತಪ್ಪಿತು ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 12 =
Remember me
