ಮುಂಬೈ:ಈ ನಾಲ್ವರಲ್ಲಿ ಒಬ್ಬರು ಈತ ಕೂತಿದ್ದ ಬೆಂಚಿನ ಮೇಲೆ ಕಾಲಿಟ್ಟ ಎಂದು ಜಗಳವಾಡಿದ್ದಾನೆ. ಈ ಸಂದರ್ಭ ಆತ, ಪೇಪರ್​ ಕಟ್ಟರ್​ ಬಳಸಿ ನಾಲ್ವರನ್ನು ಗಾಯಗೊಳಿಸಿದ್ದಾನೆ ಎನ್ನಲಾಗಿದೆ. ಈ ಘಟನೆ ನಡೆದದ್ದು ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ.
ಇದನ್ನೂ ಓದಿ:ವೆಡ್ಡಿಂಗ್ ಆ್ಯನಿವರ್ಸರಿ ಮರೆತ ಪತಿಗೆ ಗೂಸಾ ಕೊಟ್ಟ ಮಹಿಳೆ ವಿರುದ್ಧ ದೂರು ದಾಖಲು!
ಮುಂಬೈನ ಕಾಂದಿವಲಿಯ ಠಾಕೂರ್ ಕಾಲೇಜಿನ ಹೊರಗೆ ಶುಕ್ರವಾರ ಸಂಜೆ ಪೇಪರ್ ಕಟ್ಟರ್‌ನಿಂದ ನಾಲ್ವರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಎರಡನೇ ವರ್ಷದ ಕಾಲೇಜು ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ:ಬಂಡವಾಳ ಶಾಹಿಗಳ ಹಿಡಿತದಲ್ಲಿದೆ ಭಾರತ
ಗಾಯಾಳುಗಳಲ್ಲಿ ಒಬ್ಬ ಬೆಂಚ್ ಮೇಲೆ ಕಾಲು ಹಾಕಿದ ನಂತರ ಜಗಳ ಪ್ರಾರಂಭವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಧ್ಯಾಪಕರೊಬ್ಬರು ವಾದವನ್ನು ಪರಿಹರಿಸಿದರೂ, ಅವರು ಈ ವಿಚಾರವನ್ನು ಕ್ಯಾಂಪಸ್‌ನ ಹೊರಗೆ ತೆಗೆದುಕೊಂಡು ಹೋಗಿದ್ದಾರೆ. ಅಲ್ಲಿಯೂ ಜಗಳವಾಡಿದ ಮೇಲೆ ಪ್ರಕರಣ ಬೆಳಕಿಗೆ ಬಂದಿದೆ. ಗಾಯಗೊಂಡಿರುವ ವಿದ್ಯಾರ್ಥಿಗಳ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಅವರೆಲ್ಲರೂ 18-20 ವರ್ಷ ವಯಸ್ಸಿನವರಾಗಿದ್ದು, ಅವರ ಗುರುತನ್ನು ಪೊಲೀಸರು ರಕ್ಷಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
