ನವದೆಹಲಿ:ಲೋಕಸಭಾ ಚುನಾವಣೆ 2024ರ ಪ್ರಚಾರಕ್ಕಾಗಿ ಸದ್ಯ ತಿಹಾರ್​ ಜೈಲಿನಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​ಜಾಮೀನು ಕೋರಿ ಸಲ್ಲಿಸಲಾದ ಅರ್ಜಿಯನ್ನು ಇದೀಗ ಸುಪ್ರೀಂ ಕೋರ್ಟ್​ ಆಲಿಸುತ್ತಿದ್ದು, ಶೀಘ್ರವೇ ತೀರ್ಪನ್ನು ನೀಡಲು ಸಜ್ಜಾಗಿದೆ. ಪ್ರಸ್ತುತ ಅವರು ಸಿಎಂ ಆಗಿರುವ ಕಾರಣ ಕೇಜ್ರಿವಾಲ್​ಗೆ ಮಧ್ಯಂತರ ಜಾಮೀನು ನೀಡಬೇಕಾಗುತ್ತದೆ. ಚುನಾವಣೆ ಸಮೀಪದಲ್ಲಿರುವ ಕಾರಣ ಅವರು ಸಹ ಪ್ರಚಾರ ಕೈಗೊಳ್ಳಬೇಕಿದೆ ಎಂದು ಇಡಿಗೆ ಸುಪ್ರೀಂ ತಿಳಿಸಿದೆ ಎಂದು ವರದಿಯಾಗಿದೆ.
ಚುನಾವಣಾ ಪ್ರಚಾರಕ್ಕಾಗಿ ದೆಹಲಿ ಸಿಎಂ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್​ ಆಲಿಸುವ ಮುನ್ನವೇ ಇಡಿಗೆ ಮಾಹಿತಿ ನೀಡಿದ್ದ ಸುಪ್ರೀಂ, ಎಎಪಿ ಮುಖ್ಯಸ್ಥರಿಗೆ ನಾವು ಜಾಮೀನು ನೀಡಬಹುದು ಅಥವಾ ನೀಡದೇ ಇರಬಹುದು. ಆದರೆ ನಾವು ನಿಮಗೆ ಮುಕ್ತವಾಗಿರಬೇಕು. ಹಾಗಾಗಿ ಎರಡೂ ಕಡೆಯವರು ಹಾಜರಾಗಿರಬೇಕು. ಇದರಲ್ಲಿ ಆಶ್ಚರ್ಯಪಡಬಾರದು. ಮಧ್ಯಂತರ ಜಾಮೀನನ್ನು ಪರಿಗಣಿಸಲು ನ್ಯಾಯಾಲಯ ಮುಕ್ತವಾಗಿದೆ. ವಿಚಾರಣೆಗೆ ನೀವು ಸಹ ಸಿದ್ಧರಾಗಿರಿ ಎಂದು ಕಳೆದ ವಾರವೇ ತಿಳಿಸಿತ್ತು ಎಂದು ವರದಿಯಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ……….
ಈತನ ಮುಂದೆ ವಿರಾಟ್, ರೋಹಿತ್​ ಏನೇನೂ ಅಲ್ಲ! ಮಾಜಿ ಸ್ಟಾರ್ ಕ್ರಿಕೆಟಿಗನ ಸ್ಪೋಟಕ ಹೇಳಿಕೆ ವೈರಲ್

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:five + 10 =
Remember me
