ತಮಿಳುನಾಡು: ಯುವತಿಯೊಬ್ಬಳು ತನ್ನ ಮಾಜಿ ಪ್ರೇಮಿಯನ್ನು ಕೊಂದು, ಆತನ ದೇಹವನ್ನು ತುಂಡುಗಳಾಗಿ ಕತ್ತರಿಸಿ, ಚೆನ್ನೈನ ಹೊರವಲಯದಲ್ಲಿ ಎಸೆದು ಹೋಗಿದ್ದಾಳೆ.
ಜಯಂತನ್(29) ಮೃತ. ಚೆನ್ನೈನಲ್ಲಿ ವಿಮಾನಯಾನ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ. 39 ವರ್ಷದ ಬಕ್ಕಿಯಲಕ್ಷ್ಮಿ ಕೊಲೆ ಆರೋಪಿಯಾಗಿದ್ದಾಳೆ. ಪ್ರಿಯಕರನನ್ನು ಕೊಂದು ಹೂತುಹಾಕಿದ ಆರೋಪದ ಮೇಲೆ ಈಕೆಯನ್ನು ಬಂಧಿಸಲಾಗಿದೆ.
ಇದನ್ನೂ ಓದಿ:ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಪ್ರಾಣ ಬಿಟ್ಟ ವಿದ್ಯಾರ್ಥಿ
ಬಕ್ಕಿಯಲಕ್ಷ್ಮಿ ಲೈಂಗಿಕ ಕಾರ್ಯಕರ್ತೆ. ಜಯಂತನ್ ಅವಳ ಗ್ರಾಹಕನಾಗಿದ್ದ. ಇಬ್ಬರೂ ಸಂಬಂಧವನ್ನು ಬೆಳೆಸಿಕೊಂಡಿದ್ದರು. ಒಂದೆರಡು ವರ್ಷಗಳ ಹಿಂದೆ ದೇವಸ್ಥಾನದಲ್ಲಿ ಮದುವೆಯಾಗಿ ನಂತರ ಬೇರೆಯಾದರು. ಮಾರ್ಚ್ 18 ರಂದು, ಬಕ್ಕಿಯಲಕ್ಷ್ಮಿಯನ್ನು ಭೇಟಿಯಾಗಲು ಜಯಂತನ್ ಪುದುಕ್ಕೋಟೈಗೆ ಹೋಗಿದ್ದರು. ಆ ಸಮಯದಲ್ಲಿ, ಮಹಿಳೆ ಇನ್ನೊಬ್ಬ ವ್ಯಕ್ತಿಯ ಸಹಾಯದಿಂದ ಅವನನ್ನು ಕೊಲೆ ಮಾಡಿರುವುದಾಗಿ ಹೇಳಿಕೊಂಡಿದ್ದಾಳೆ.
ತಾನು ಶವವನ್ನು ಕೊಂದು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಕತ್ತರಿಸಿದ ತುಂಡುಗಳನ್ನು ಕೋವಲಂಗೆ ತಂದು ಎಸೆದಿದ್ದೇನೆ ಎಂದು ಹೇಳಿಕೊಂಡಿದ್ದಾಳೆ. ನಾವು ಇನ್ನೂ ಸಂಪೂರ್ಣ ವಿವರಗಳನ್ನು ಪಡೆಯಬೇಕಾಗಿದೆ. ಪುದುಕೋಟೈ ಪೊಲೀಸರು ಈ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ:ಕಾರ್ಮಿಕರ ಕಣ್ಣೀರಿನ ಕಥೆ; ಬೆಂಗಳೂರಿಂದ ಒಡಿಶಾಗೆ ನಡೆದುಕೊಂಡೇ ಹೋದರು!
ಪೊಲೀಸರ ಪ್ರಕಾರ, ಲೈಂಗಿಕ ಕಾರ್ಯಕರ್ತೆಯಾಗಿದ್ದ ಮಹಿಳೆಗೆ ಕೊಲೆ ಮಾಡಲು ಇನ್ನೊಬ್ಬ ವ್ಯಕ್ತಿ ಸಹಾಯ ಮಾಡಿದ್ದನು. ಬಲಿಪಶು ಯುವಕ ಚೆನ್ನೈನಲ್ಲಿ ವಿಮಾನಯಾನ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ. ಮೃತನ ಸಹೋದರಿ ಅಣ್ಣ ಕಾಣುತ್ತಿಲ್ಲ ಎಂದು ದೂರು ನೀಡಿದ್ದರು. ಈ ಕುರಿತಾಗಿ ನಾವು ತನಿಖೆ ಆರಂಭಿಸಿದಾಗ ಈ ಪ್ರಕರಣ ಹೊರ ಬಂದಿದೆ.
ಹಿಂದು ಎಂಬ ಕಾರಣಕ್ಕೆ ಕಾಲೇಜ್​ ಚುನಾವಣೆಯಿಂದ ಅನರ್ಹಗೊಂಡ ಭಾರತೀಯ ವಿದ್ಯಾರ್ಥಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 15 =
Remember me
