ಚೆನ್ನೈ:ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್​ರ ಪುತ್ರ ಉದಯನಿಧಿ ಅವರು ನಾಳೆ(ಡಿ.14) ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಉದಯನಿದಿ ಅವರನ್ನು ಅಚಿವ ಸಂಪುಟದಲ್ಲಿ ಸೇರ್ಪಡೆಗೊಳಿಸುವಂತೆ ತಮಿಳುನಾಡು ರಾಜ್ಯಪಾಲ ಆರ್​.ಎನ್​.ರವಿ ಅವರಿಗೆ ಸಿಎಂ ಸ್ಟಾಲಿನ್​ ಶಿಫಾರಸು ಮಾಡಿದ್ದಾರೆ. ಈ ಶಿಫಾರಸಿಗೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ನಾಳೆ ಬೆಳಗ್ಗೆ 9.30ಕ್ಕೆ ರಾಜಭವನದ ದರ್ಬಾರ್​ ಹಾಲ್​ನಲ್ಲಿ ಪ್ರಮಾನವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಮೊದಲ ಬಾರಿಗೆ ಸಚಿವರಾಗುತ್ತಿರುವ 45 ವರ್ಷದ ಉದಯನಿಧಿಗೆ ಕ್ರೀಡಾ ಖಾತೆ ಸಿಗುವ ಸಾಧ್ಯತೆ ಇದೆ ಎಂದು ಡಿಎಂಕೆ ಮೂಲಗಳು ತಿಳಿಸಿವೆ. ಅಜ್ಜ ಕರುಣಾನಿಧಿ ಪ್ರತಿನಿಧಿಸುತ್ತಿದ್ದ ಕ್ಷೇತ್ರ ಚೆಪಾಕ್​ ತಿರುವಲ್ಲಿಕೇಣಿ ಕ್ಷೇತ್ರದಿಂದ ಶಾಸಕರಾಗಿ ಕಳೆದ ವರ್ಷ ಉದಯನಿಧಿ ಆಯ್ಕೆಯಾಗಿದ್ದಾರೆ.
ತಂದೆಯನ್ನ ಕೊಂದು ಶವ ತುಂಡರಿಸಿ ಕೊಳವೆಬಾವಿಗೆ ತುರುಕಿದ ಮಗ! ಬಾಗಲಕೋಟೆಯಲ್ಲಿ ಭಯಾನಕ ಕೃತ್ಯ ಬಯಲು

ರೋಪ್​ ವೇ ಮೂಲಕ ಮದ್ವೆ ಮಂಟಪಕ್ಕೆ ಎಂಟ್ರಿಕೊಟ್ಟ ವಧು! ಶೋಕವಾಗದಿರಲಿ ಆಡಂಬರ… ಎಂದ ನೆಟ್ಟಿಗರು, ಸಖತ್​ ವೈರಲ್​ ಆಗ್ತಿದೆ ವಿಡಿಯೋ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
