ಹೈದರಾಬಾದ್​:ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್​ ಮೋಹನ್​ ರೆಡ್ಡಿ ಸಹೋದರಿ ಶರ್ಮಿಳಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ತೆಲಂಗಾಣ ಸರ್ಕಾರ ನಡೆಸಿದ ನೇಮಕಾತಿ ಪ್ರೀಕ್ಷಗೆಳಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ವಿಶೇಷ ತನಿಕಾ ತಂಡ(SIT) ಕಚೇರಿಗೆ ತೆರಳುವ ವೇಳೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ಧಾರೆ.
ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ YSRCP​ ಪಕ್ಷದ ನಾಯಕಿ ಶರ್ಮಿಳಾ SIT ಕಚೇರಿಗೆ ತೆರಳುವ ಮಾರ್ಗ ಮಧ್ಯೆ ಪೊಲೀಸರು ಅವರ ವಾಹನವನ್ನು ತಡೆಯುತ್ತಾರೆ. ಆದರೆ, ಇದಕ್ಕೆ ಒಪ್ಪದ ಶರ್ಮಿಳಾ ಪೊಲೀಸ್​ ಅಧಿಕಾರಿಗಳ ಜೊತೆ ವಾಗ್ವಾದಕ್ಕೆ ಇಳಿಯುತ್ತಾರೆ.
#WATCH| Telangana Police detains YSRTP Chief YS Sharmila and shifts her to the local police station. She was detained after police officials received information about her visiting SIT office over the TSPSC question paper leak casepic.twitter.com/n6VaYgRarx
ಇದನ್ನೂ ಓದಿ:ಲಿಂಗಾಯತರೆಲ್ಲ ಭ್ರಷ್ಟರೆಂದು ನಾನು ಹೇಳಿಯೇ ಇಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ
ಈ ವೇಳೆ ಮಹಿಳಾ ಪೊಲೀಸ್​ ಅಧಿಕಾರಿ ಒಬ್ಬರು ಶರ್ಮಿಳಾ ಅವರ ಕೈಯನ್ನು ಹಿಡಿದು ಎಳೆಯುವುದು ಕಂಡು ಬರುತ್ತದೆ. ಇದಕ್ಕೆ ಕೋಪಗೊಂಡ ಶರ್ಮಿಳಾ ಮಹಿಳಾ ಅಧಿಕಾರಿ ಕೆನ್ನೆಗೆ ಭಾರಿಸುವುದು ವಿಡಿಯೋದಲ್ಲಿ ಕಂಡು ಬರುತ್ತದೆ.
ಸರ್ಕಾರಿ ಸಂಸ್ಥೆಗಳಿಗೆ ತೆಲಂಗಾಣ ಸರ್ಕಾರ ನಡೆಸಿದ ನೇಮಕಾತಿ ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಪಕ್ಷಗಳು ರಾಜ್ಯಾದ್ಯಂತ ಪ್ರತಿಭಟನೆಯನ್ನು ನಡೆಸುತ್ತಿವೆ. ಈವರೆಗೆ ವಿಶೇಷ ತನಿಖಾ ತಂಡವು ಹಗರಣಕ್ಕೆ ಸಂಬಂಧಿಸಿದಂತೆ 11 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದೆ.
ಪರೀಕ್ಷೆಯಲ್ಲಿನ ಹಗರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳಿ ಕೆಸಿಆರ್​ ನೇತೃತ್ವದ ಸರ್ಕಾರವನ್ನು ಗುರಿಯಾಗಿಸಿ ಟೀಕೆ ಮಾಡುತ್ತಿದ್ದು ಸಿಬಿಐ ತನಿಖೆಗೆ ಆಗ್ರಹಿಸಿವೆ.
#WATCH| YSRTP Chief YS Sharmila manhandles police personnel as she is being detained to prevent her from visiting SIT office over the TSPSC question paper leak case, in Hyderabadpic.twitter.com/StkI7AXkUJ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − six =
Remember me
