ಅಂಫಾನ್ ಚಂಡಮಾರುತ ಪೂರ್ಣ ಪ್ರಮಾಣದಲ್ಲಿ ಅಪ್ಪಳಿಸುವುದಕ್ಕೆ ಮೊದಲೇ ದೇಶದ ಹಲವು ಕರಾವಳಿ ನಗರಗಳಲ್ಲಿ ಮಳೆ, ಗಾಳಿ ವಿಪರೀತವಾಗಿದ್ದು, ತಮಿಳುನಾಡಿನ ರಾಮೇಶ್ವರಂನಲ್ಲಿ ಮೀನುಗಾರಿಕೆ ದೋಣಿಗಳಿಗೆ ಭಾರೀ ಹಾನಿ ಉಂಟಾಗಿದೆ. ಬೃಹತ್ ಗಾತ್ರದ ಮೀನುಗಾರಿಕೆ ದೋಣಿಗಳು ತರಗೆಲೆಗಳಂತೆ ಉರುಳಿ ಹೋಗುವ ಈ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ.
https://www.facebook.com/DighvijayNews/videos/232260874734965/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
