ಹಾವೇರಿ:ಕುಡಿದ ಮತ್ತಿನಲ್ಲಿದ್ದ ಅಳಿಯ ಜಗಳ ಮಾಡುವಾಗ ಮಾವನನ್ನ ಕೊಂದಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ಲ ತಾಲೂಕಿನ ಆಡೂರು ಗ್ರಾಮದಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:ಪರ್ಮಿಶನ್ ಇಲ್ದೆ ಟೊಮ್ಯಾಟೋ ಅಡುಗೆಗೆ ಹಾಕಿದ್ದಕ್ಕೆ ಮನೆ ಬಿಟ್ಟು ಹೋದ ಪತ್ನಿ; ಅರ್ಧ ಕೆಜಿ ಟೊಮ್ಯಾಟೋ ಕೊಟ್ಟು ಕರೆದುಕೊಂಡು ಬಂದ ಪತಿ!
ಮೈಲಾರಪ್ಪ ಮೃತ ನಾಗಿದ್ದಾನೆ. ಮಾವನನ್ನು ಕೊಲೆ ಮಾಡಿದ ಅಳಿಯ ರಮೇಶ್. ಜಗಳ ಮಾಡುವ ಸಂದರ್ಭದಲ್ಲಿ ಕೋಪದಲ್ಲಿ ಮಾವನನ್ನು ಗೋಡೆ ಕಡೆಗೆ ತಳ್ಳಿದ್ದಾನೆ. ಈ ವೇಳೆ ತಲೆ ಗೋಡೆಗೆ ತಗುಲಿ ಮೈಲಾರಪ್ಪ ಸ್ಥಳದಲ್ಲೇ ಮೃತ ಪಟ್ಟಿದ್ದಾನೆ.
ಇದನ್ನೂ ಓದಿ:ನಿತ್ಯಾ ಮೆನನ್ ಮನೆಯಲ್ಲಿ ಸೂತಕದ ಛಾಯೆ; ಅಜ್ಜಿಯನ್ನು ನೆನೆದು ಭಾವುಕರಾದ ನಟಿ
ಕೆಲವು ದಿನಗಳಿಂದ ಮಾವ-ಅಳಿಯ ಇಬ್ಬರ ನಡುವೆ ಕಲಹ ನಡೆಯುತ್ತಿತ್ತು. ಒಮ್ಮಿಂದ ಒಮ್ಮೆಲೇ ಗಲಾಟೆ ಹೆಚ್ಚಾಗುತ್ತಿದ್ದಂತೆ ಇಬ್ಬರು ಬಡಿದಾಡಿದ್ದಾರೆ. ಈ ವೇಳೆ ಮಾವ ಪ್ರಾಣ ಬಿಟ್ಟಿದ್ದಾನೆ. ಆರೋಪಿ ರಮೇಶ್ ನನ್ನು ಬಂಧಿಸಲಾಗಿದೆ ಆಡೂರು ಪೋಲಿಸರು ತಿಳಿಸಿದ್ದಾರೆ.
ಆಡೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಹಾವೇರಿ ಜಿಲ್ಲಾ ಪೊಲಿಸ್ ವರಿಷ್ಠಧಿಕಾರಿ ಡಾ. ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
VIDEO| ಮಮ್ಮಿ..ಮಮ್ಮಿ.. ಮಗುವಿನ ಕೂಗು ತಾಯಿಗೆ ಕೇಳಿಸಲಿಲ್ಲ; ಪತಿಯೊಂದಿಗೆ ಸೆಲ್ಫಿ ತೆಗೆಯುತ್ತಿದ್ದ ವೇಳೆ ಸಮುದ್ರದ ಅಲೆಗೆ ಸಿಲುಕಿದ ಮಹಿಳೆ ಸಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 13 =
Remember me
