ನವದೆಹಲಿ:ಕರೊನಾ ಪ್ರಕರಣಗಳು ತಗ್ಗಿರುವ ಹಿನ್ನೆಲೆಯಲ್ಲಿ ಎಲ್ಲೆಡೆ ಬಹುತೇಕ ಎಲ್ಲವನ್ನೂ ಅನ್​ಲಾಕ್​ ಮಾಡಲಾಗಿದ್ದು, ಜನರೂ ಏನೋ ಬಿಡುಗಡೆ ಸಿಕ್ಕಂತೆ ನಿರಾಳರಾಗಿ ಓಡಾಡುತ್ತಿದ್ದಾರೆ. ಈ ನಡುವೆ ಆರೋಗ್ಯ ಪರಿಣತರು ಆತಂಕಗೊಂಡಿದ್ದು, ಎಚ್ಚರಿಕೆಯೊಂದನ್ನು ನೀಡಿದ್ದಾರೆ.
ಇನ್​ಸ್ಟಿಟ್ಯೂಟ್​ ಆಫ್​ ಲಿವರ್​ ಆ್ಯಂಡ್ ಬಿಲಿಯರಿ ಸೈನ್ಸಸ್ ಡೈರೆಕ್ಟರ್​ ಡಾ.ಎಸ್​.ಕೆ. ಸರಿನ್ ಅವರು ಇಂಥದ್ದೊಂದು ಎಚ್ಚರಿಕೆ ನೀಡಿದ್ದಾರೆ. ಸದ್ಯ ಕರೊನಾ ಎರಡನೇ ಅಲೆ ಇನ್ನೂ ಪೂರ್ತಿಯಾಗಿ ಮುಗಿದಿಲ್ಲ. ಮತ್ತೊಂದೆಡೆ ಜನರು ದಂಡಿಯಾಗಿ ಪ್ರವಾಸಕ್ಕೆ ತೆರಳುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಪ್ರಾಣಿಗಳ ಥರ ಕಾಡಿದ್ರು, ಒಬ್ರೂ ನೆರವಿಗೆ ಬರಲಿಲ್ಲ; ಇದು ಕೋಟ್ಯಧಿಪತಿ ಉದ್ಯಮಿಯ ಸಂಕಟದ ಕಥೆ..
ದೇಶದ ನಾನಾ ಭಾಗದ ಜನರು ಗುಂಪಾಗಿ ಪರ್ವತ ಪ್ರದೇಶಗಳಿಗೆ ಪ್ರವಾಸ ಬರುತ್ತಿರುವುದಲ್ಲದೆ, ಕೋವಿಡ್​ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ನಡೆದುಕೊಳ್ಳುತ್ತಿದ್ದಾರೆ. ಇದರಿಂದ ಸೋಂಕು ಮತ್ತೆ ವ್ಯಾಪಕವಾಗಿ ಹರಡಿ, ಮಾರಕವಾಗಿ ಪರಿಣಮಿಸುವ ಸಾಧ್ಯತೆಗಳಿವೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. (ಏಜೆನ್ಸೀಸ್​)
ಪ್ರವಾಸಿಗರೇ ಎಚ್ಚರ.. ಇಲ್ಲಿ ಮಾಸ್ಕ್​ ಧರಿಸದಿದ್ದರೆ 5 ಸಾವಿರ ರೂ. ದಂಡ ಇಲ್ಲವೇ 8 ದಿನ ಜೈಲುಶಿಕ್ಷೆ!

ಎಲ್ಲರ ಬಾಯಲ್ಲೂ ಇಡ್ಲಿ!; ಯಾಕೆ ಯಾಕೆ ಅನ್ನೋದೇ ಹಲವರ ಪ್ರಶ್ನೆ!

ವಧುವಿಗೆ ಹತ್ತನೇ ಕ್ಲಾಸು, ವರನಿಗೆ 30 ವರ್ಷ; ಬಾಲ್ಯವಿವಾಹ ಮಾಡಿಸಿದವರೆಲ್ಲರ ಬಂಧನ..

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 × three =
Remember me
