ರಾಮನಗರ:ಗೃಹಲಕ್ಷ್ಮಿ ಯೋಜನೆ ನೊಂದಣಿ ಮಾಡಿಸಿಕೊಡುವುದಾಗಿ ನಂಬಿಸಿ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ನಡೆದಿದೆ.
ಇದನ್ನೂ ಓದಿ:ಸರ್ಕಾರಿ ಮಹಿಳಾ ಉದ್ಯೋಗಿಗಳಿಗೆ ಒಂದು ವರ್ಷ ಹೆರಿಗೆ ರಜೆ ಘೋಷಿಸಿದ ಸಿಕ್ಕಿಂ ಸರ್ಕಾರ
ಸಾವಿತ್ರಮ್ಮ (62) ವಂಚನೆಗೊಳಗಾದ ವೃದ್ಧ ಮಹಿಳೆ. ಚನ್ನಪಟ್ಟಣ ತಾಲೂಕಿನ ಹಾರೋಕೊಪ್ಪ ನಿವಾಸಿಯಾಗಿದ್ದಾರೆ.ಗೃಹಲಕ್ಷ್ಮಿ ಯೋಜನೆ ನೊಂದಣಿ ಮಾಡುವುದಾಗಿ ನಂಬಿಸಿ ಖದೀಮ ಚಿನ್ನಾಭರಣ ಕಸಿದು ಮೋಸ ಮಾಡಿದ್ದಾನೆ.
ಇದನ್ನೂ ಓದಿ:VIDEO | ಬಾಲ್ಯದಿಂದ ಕಷ್ಟ ಉಂಡ ಮಗನನ್ನು ಪತ್ರಕರ್ತನಾಗಿ ಟಿವಿಯಲ್ಲಿ ಕಂಡ ತಾಯಿ ಕಣ್ಣಲ್ಲಿ ಜಿನುಗಿತು ಆನಂದಭಾಷ್ಪ!
ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಮಗನನ್ನು ನೋಡಲು ವೃದ್ಧೆ ಬಂದಿದ್ದರು. ವೃದ್ಧೆ ಒಂಟಿಯಾಗಿರುವುದನ್ನು ಗಮನಿಸಿದ ಖದೀಮ, ಗೃಹಲಕ್ಷ್ಮಿ ನೊಂದಣಿ ಮಾಡಿಸಿದ್ದೀರಾ? ಎಂದು ಪ್ರಶ್ನಿಸಿದ್ದಾನೆ. ಇಲ್ಲ ಎಂದು ವೃದ್ಧೆ ಉತ್ತರಿಸಿದ್ದಾಳೆ. ಇದನ್ನೇ ಅಸ್ತ್ರವಾಗಿ ಮಾಡಿಕೊಂಡ ಕಳ್ಳ ವೃದ್ಧೆಗೆ ನಂಬಿಕೆ ಬರುವಂತೆ ಮಾತನಾಡಿದ್ದಾನೆ.
ಇದನ್ನೂ ಓದಿ:ಮಳೆಗಾಲದಲ್ಲಿ ಆರೋಗ್ಯ ರಕ್ಷಣೆ  ಹೇಗೆ ಎನ್ನುವ ಚಿಂತೆ ಇದ್ಯಾ? ಇಂತಿವೆ ಕೆಲವು ಸಲಹೆ, ಮುನ್ನೆಚ್ಚರಿಕೆಗಳು…
ಪೋಸ್ಟ್ ಆಫಿಸ್​​ನಿಂದ ಹಣ ಬರುವ ಹಾಗೆ ಮಾಡಿಸುತ್ತೇನೆಂದು ನಂಬಿಸಿ ಸರ್ಕಾರಿ ಆಸ್ಪತ್ರೆ ಕರೆದುಕೊಂಡು ಹೋಗಿದ್ದಾನೆ. ಕಣ್ಣು ಪರೀಕ್ಷೆ ಮಾಡಿಸಬೇಕು, ಚಿನ್ನಾಭರಣ ತೆಗೆದು ಕೋಡಿ ಎಂದು ಹೇಳಿದ್ದಾನೆ. ಆತನ ಮಾತು ನಂಬಿದ ವೃದ್ಧೆ, ಎರಡೂವರೆ ಲಕ್ಷ ಬೆಲೆಬಾಳುವ 40 ಗ್ರಾಂ ಚಿನ್ನಾಭರಣವನ್ನು ಆತನ ಕೈಗೆ ಇಟ್ಟಿದ್ದಾಳೆ. ನಂತರ ಆಕೆಯನ್ನು ಯಾಮಾರಿಸಿ ಚಿನ್ನಾಭರಣ ದೋಚಿದ ಖದೀಮ ಎಸ್ಕೇಪ್​​​ ಆಗಿದ್ದಾನೆ. ಚನ್ನಟ್ಟಣ ಪುರ ಠಾಣೆಯಲ್ಲಿ ದೂರು ದಾಖಲಾಗಿದೆ.
ಧಾರಾಕಾರ ಮಳೆ ನಡುವೆಯೇ ಕಾಣಿಸಿಕೊಂಡ ಹೆರಿಗೆ ನೋವು! JCB ಸಹಾಯದಿಂದ ಹೊಳೆ ದಾಟಿಸಿದ ಸ್ಥಳೀಯರು

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:3 × three =
Remember me
