ಚೆನ್ನೈ: ಮರಣಾನಂತರ ನೇತ್ರದಾನ ಮಾಡುವುದಾಗಿ ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಸೋಮವಾರ ಪ್ರಮಾಣ ಸ್ವೀಕರಿಸಿರುವುದಾಗಿ ಸರ್ಕಾರ ತಿಳಿಸಿದೆ. ಇದೇ ಸಂದರ್ಭದಲ್ಲಿ ಅವರು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪೋರ್ಟಲ್​ ಅನ್ನು ಲೋಕಾರ್ಪಣೆಗೊಳಿಸಿದರು.
ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರು ನೇತ್ರದಾನ ಮಾಡುವುದಾಗಿ ಪ್ರಮಾಣ ಸ್ವೀಕರಿಸಿದ್ದು, ಅದಕ್ಕೆ ಸಂಬಂಧಿಸಿದ ಪ್ರಮಾಣ ಪತ್ರವನ್ನೂ ಪಡೆದುಕೊಂಡಿದ್ದಾರೆ ಎಂದು ಆರೋಗ್ಯ ಇಲಾಖೆಯ ಪ್ರಿನ್ಸಿಪಾಲ್ ಸೆಕ್ರೆಟರಿ ಜೆ.ರಾಧಾಕೃಷ್ಣನ್ ತಿಳಿಸಿದ್ದಾರೆ.
ಇದನ್ನೂ ಓದಿ:ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಸಂಘಟಿತ ಹೊಣೆಗಾರಿಕೆ: ಪ್ರಧಾನಿ ನರೇಂದ್ರ ಮೋದಿ
ನೇತ್ರದಾನದ ಬಗ್ಗೆ ಬಹಳಷ್ಟು ಜನರಿಗೆ ಮಾಹಿತಿ ಇಲ್ಲ. ಅದನ್ನು ಈ ಪೋರ್ಟಲ್ ನೀಡುತ್ತದೆ. ಜನರಲ್ಲಿ ಜಾಗೃತಿ ಮೂಡಿಸಿ ನೇತ್ರದಾನಕ್ಕೆ ಪ್ರಮಾಣ ಸ್ವೀಕರಿಸುವಂತೆ ಮಾಡುವಲ್ಲಿ ಇದು ಮಹತ್ವದ ಹೆಜ್ಜೆಯಾಗಿರುತ್ತದೆ. ನೇತ್ರದಾನಿಗಳ ಒಂದು ರಿಜಿಸ್ಟರ್ ಸಿದ್ಧಪಡಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. (ಏಜೆನ್ಸೀಸ್)
ಹೈಪರ್​ಸಾನಿಕ್ ಮಿಸೈಲ್ ಕ್ಲಬ್​ ಸೇರಿತು ಭಾರತ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:17 − 4 =
Remember me
