ನವದೆಹಲಿ:ಕರೊನಾ ವೈರಸ್​ ಸಂಕಷ್ಟ ಹೆಚ್ಚಾದಂತೆ ಶೈಕ್ಷಣಿಕ ಚಟುವಟಿಕೆಗಳ ಪುನಾರಂಭದ ಮೇಲೆ ಅನಿಶ್ಚಿತತೆಯ ಕರಿ ನೆರಳು ಆವರಿಸುತ್ತಿದೆ. ನಡೆಯೋದೇ ಅನುಮಾನ ಎಂದುಕೊಂಡಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆ ಯಶಸ್ವಿಯಾಗಿ ಮುಗಿದಿದೆ.
ಕೆಲ ರಾಜ್ಯಗಳಲ್ಲಿ ಕಾಲೇಜು ಹಾಗೂ ಪದವಿ ಪರೀಕ್ಷೆಯನ್ನು ರದ್ದು ಮಾಡಿವೆ. ಈ ಕಾರಣಕ್ಕಾಗಿ ದೇಶಾದ್ಯಂತ ಪದವಿ ಹಾಗೂ ಸ್ನಾತಕೋತ್ತರ ಪರೀಕ್ಷೆ ನಡೆಯುತ್ತೋ ಇಲ್ಲವೋ ಎಂಬ ಬಗ್ಗೆ ಅನುಮಾನ ಉಂಟಾಗಿತ್ತು. ಇದೀಗ ಈ ಗೊಂದಲಗಳನ್ನು ಯುಜಿಸಿ ಪರಿಹರಿಸಿ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್​ ಪೋಖ್ರಿಯಾಲ್​ ಇದನ್ನು ಟ್ವಿಟರ್​ನಲ್ಲಿ ಪ್ರಕಟಿಸಿದ್ದಾರೆ.
ಇದನ್ನೂ ಓದಿ;ಕಾಲೇಜು, ವಿಶ್ವವಿದ್ಯಾಲಯಗಳ ಪರೀಕ್ಷೆಗಳೂ ರದ್ದು; ಇವರೇ ಭಾಗ್ಯವಂತರು…!
ಅಂತಿಮ ವರ್ಷ ಅಥವಾ ಕೊನೆಯ ಸೆಮಿಸ್ಟರ್​ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ ಹಾಗೂ ಸೆಪ್ಟಂಬರ್​ ಅಂತ್ಯದಲ್ಲಿ ಪರೀಕ್ಷೆ ಆಯೋಜಿಸಲಾಗುವುದು ಎಂದು ಸ್ಪಷ್ಟಪಡಿಸಿದೆ. ಪರೀಕ್ಷೆ ನಡೆಸಲು ಕೇಂದ್ರ ಗೃಹ ಸಚಿವಾಲಯ ಸಮ್ಮತಿ ನೀಡುತ್ತಿದ್ದಂತೆ ಶಿಕ್ಷಣ ಸಂಸ್ಥೆಗಳಿಗೆ ಯುಜಿಸಿ ಮಾರ್ಗಸೂಚಿಗಳನ್ನು ನೀಡಿದೆ.
ಮಾರ್ಗಸೂಚಿ ಮುಖ್ಯಾಂಶಗಳು:
ಕರೊನಾ ಕೊನೆಯಾಗೋದು ಹೇಗೆ? ಲಸಿಕೆ ಸಿಗದಿದ್ದರೆ ಬೇರೆ ದಾರಿ ಏನಿದೆ? ಇಲ್ಲಿದೆ ಕುತೂಹಲಕಾರಿ ವಿಚಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
