ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಹಿಂದುಗಳ ಮೇಲೆ ಹಲ್ಲೆ, ಹಿಂಸಾಚಾರದಂತಹ ಘಟನೆಗಳು ಈಗ ರಾಜಾರೋಷವಾಗಿ ನಡೆಯತೊಡಗಿವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ‌್ಯದರ್ಶಿ ಕೈಲಾಸ್ ವಿಜಯವರ್ಗೀಯ ಆರೋಪಿಸಿದ್ದಾರೆ.
ಇದಕ್ಕೆ ಪೂರಕವಾಗಿ ಅವರು ಟ್ವಿಟರ್‌ನಲ್ಲಿ ಮಂಗಳವಾರ ವಿಡಿಯೋ ಒಂದನ್ನು ಹಾಕಿದ್ದಾರೆ. ಅದರಲ್ಲಿ ಕೆಲವರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಜನರು ದಿಕ್ಕಾಪಾಲಾಗಿ ಓಡಿ ಹೋಗುತ್ತಿರುವ ದೃಶ್ಯ ಅದರಲ್ಲಿದೆ.
ಇದನ್ನೂ ಓದಿಹೊರ ರಾಜ್ಯಗಳಿಂದ ಬಂದವರಿಂದಲೇ ಕರ್ನಾಟಕದಲ್ಲಿ ಏರಿತು ಕರೊನಾ ಗ್ರಾಫ್!
ಇದಕ್ಕೆ ಪೂರಕವಾಗಿ ಒಂದೆರಡು ಸಾಲಿನಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿರುವ ವಿಜಯವರ್ಗೀಯ, ‘‘ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಈಗ ಹಿಂದುಗಳ ಮೇಲೆ ರಾಜಾರೋಷವಾಗಿ ಹಿಂಸಾಚಾರ ನಡೆಯುವುದು ಆರಂಭವಾಗಿದೆ’’ ಎಂದು ಹೇಳಿದ್ದಾರೆ.
‘‘ಮನೆಗಳಿಗೆ ಬೆಂಕಿ ಹಚ್ಚಲಾಗುತ್ತಿದೆ, ಮನಬಂದಂತೆ ಹಲ್ಲೆ ನಡೆಸಲಾಗುತ್ತಿದೆ. ಆದರೆ ಸ್ಥಳೀಯ ಆಡಳಿತ ಮತ್ತು ಮಮತಾ ಬ್ಯಾನರ್ಜಿಯವರ ಸರ್ಕಾರ ಕಣ್ಣು ಮುಚ್ಚಿ ಕುಳಿತಿವೆ’’ ಎಂದು ಆರೋಪಿಸಿದ್ದಾರೆ.
https://www.instagram.com/p/CAFx_bOFNlE/?igshid=dggesbj9v493
ಮಹಾರಾಷ್ಟ್ರದಲ್ಲಿ ಮನೆ ಬಾಗಿಲಿಗೇ ಸರಬರಾಜಾಗಲಿದೆ ಮದ್ಯ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × 4 =
Remember me
